ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸದಿದ್ದರೆ ಕಾನೂನು ಕ್ರಮಮಡಿಕೇರಿ, ಜು.20: ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅರಿತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮಾತ್ರ ಸರಕಾರ ನಿಮ್ಮ ಬೆಂಬಲಕ್ಕೆ ನಿಲ್ಲಲಿದ್ದು, ತಪ್ಪಿದಲ್ಲಿ ಶಿಸ್ತು ಕ್ರಮ ಜರುಗಿಸಲಿದೆ ಎಂದು ಮುಖ್ಯಮಂತ್ರಿ
ಪುನರ್ವಸು ಅಂತ್ಯ : ಪುಷ್ಯ ಆರಂಭಮಡಿಕೇರಿ, ಜು. 20: ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಂಡುಬಾರದಿದ್ದ ರೀತಿಯಲ್ಲಿ ಅಬ್ಬರಿಸಿ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯೊಂದಿಗೆ ವ್ಯಾಪಕ ಹಾನಿಯನ್ನುಂಟುಮಾಡಿದ್ದ ಪ್ರಸಕ್ತ ಸಾಲಿನ ಪುನರ್ವಸು ಮಳೆ
ಮೊಣ್ಣಂಗೇರಿಯಲ್ಲಿ ಭೂಮಿ ಬಿರುಕುಮಡಿಕೇರಿ, ಜು. 20: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿ ಗೊಳಪಡುವ ಎರಡನೇ ಮೊಣ್ಣಂಗೇರಿಯಲ್ಲಿ ಮತ್ತೊಮ್ಮೆ ಭೂಮಿ ಬಾಯ್ತೆರೆದಿದೆ. ಈ ಹಿಂದೆ ಬಿರುಕುಬಿಟ್ಟ ಸ್ಥಳದಲ್ಲಿಯೇ ಭೂಮಿ
ನ್ಯಾಯಾಲಯ ತೀರ್ಪಿಗಿಂತ ಕಾವೇರಿ ಮಾತೆಯ ತೀರ್ಪು ದೊಡ್ಡದುಭಾಗಮಂಡಲ, ಜು. 20: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಜಲವಿವಾದ ಸಂಬಂಧ ಕಾವೇರಿ ನ್ಯಾಯಮಂಡಳಿ ಅಥವಾ ಕಾವೇರಿ ನಿರ್ವಹಣಾ ಸಮಿತಿ ಪ್ರಾಧಿಕಾರ ನೀಡುವ ತೀರ್ಪಿಗಿಂತ, ಕಾವೇರಿ ತಾಯಿ
ಆಟಿ ನಾಟಿ ಕೂಡುಕೂಟಮಡಿಕೇರಿ, ಜು. 20: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲಾಮಟ್ಟದ ಆಟಿ-ನಾಟಿ ಕೂಡುಕೂಟ ಕಾರ್ಯಕ್ರಮ ತಾಲೂಕಿನ ದೇವಸ್ತೂರು ಗ್ರಾಮದ ಕುಕ್ಕೇರ ಪಳಂಗಪ್ಪ ಅವರ