ವಿದ್ಯುತ್ ವ್ಯತ್ಯಯ ಮಡಿಕೇರಿ, ಮೇ 22: 33/11ಕೆವಿ ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ಮಾರ್ಗದ ತುರ್ತು ನಿರ್ವಹಣೆ ಹಾಗೂ ಮಳೆಗಾಲದ ಮುಂಜಾಗ್ರತೆಗಾಗಿ ವಿದ್ಯುತ್ ಮಾರ್ಗಗಳ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 23ರಂದು (ಇಂದು)
ಅಮ್ಮತ್ತಿ ಬಿಲ್ಲವ ವಾರಿಯರ್ಸ್ಗೆ ಬಿಲ್ಲವ ಟ್ರೋಫಿವೀರಾಜಪೇಟೆ. ಮೇ 22: ವೀರಾಜಪೇಟೆ ತಾಲೂಕು ಬಿಲ್ಲವ ಸಮಾಜದಿಂದ ಆಯೋಜಿಸಿದ್ದ ಕ್ರೀಡೋತ್ಸವದಲ್ಲಿ ಪ್ರಮುಖ ಪಂದ್ಯವಾದ ಟೆನ್ನಿಸ್ ಬಾಲ್ ಕ್ರಿಕೆಟ್ ಫೈನಲ್ಸ್ ಪಂದ್ಯಾಟದಲ್ಲಿ ಅಮ್ಮತ್ತಿಯ ಬಿಲ್ಲವ ವಾರಿಯರ್ಸ್ “ಎ”
ಕುಮಾರಸ್ವಾಮಿಯವರಿಂದ ಜಿಲ್ಲೆಯಲ್ಲಿ ಮೊದಲ ಗ್ರಾಮ ವಾಸ್ತವ್ಯಗೋಣಿಕೊಪ್ಪಲು, ಮೇ 22: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮೊದಲ ಬಾರಿಗೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ದೈಯ್ಯದಡ್ಲು ಗಿರಿಜನರ
ನದಿಗೆ ಅಧಿಕ ನೀರು : ರೈತರ ಆರೋಪಕೂಡಿಗೆ, ಮೇ 22 : ಕಾವೇರಿ ಜಲಾನಯನ ಪ್ರದೇಶಗಳಿಗೆ ಒಳಪಡುವ ಪ್ರದೇಶಕ್ಕೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ರಾಜ್ಯ ಸರ್ಕಾರದ ಆದೇಶದಂತೆ ಹಾರಂಗಿ
ದೇವರ ಉತ್ಸವಸುಂಟಿಕೊಪ್ಪ, ಮೇ 22: ಗರಗಂದೂರು ಗ್ರಾಮದ ಶ್ರೀ ಮಲಿಕಾರ್ಜುನ ಸ್ವಾಮಿ ಹಾಗೂ ಚಾಮುಂಡೇಶ್ವರಿ ದೇವಾಲಯದ ವಾರ್ಷಿಕ ಪೂಜೆಯು ತಾ.25 ರಂದು ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ದೇವಾಲಯ