ಸೆರೆಯಾದ ಹೆಬ್ಬಾವು ಅರಣ್ಯಕ್ಕೆಸೋಮವಾರಪೇಟೆ,ಮೇ.16: ಸಮೀಪದ ಕುಸುಬೂರು ಗ್ರಾಮದ ಜನವಸತಿ ಪ್ರದೇಶದಲ್ಲಿ ಕಂಡುಬಂದ ಹೆಬ್ಬಾವನ್ನು ಸೆರೆ ಹಿಡಿದ ಸ್ನೇಕ್ ರಘು ಮತ್ತು ಬಿಪಿನ್ ಅವರುಗಳು, ಸೆರೆಯಾದ ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯಕ್ಕೆ
ಇಂದಿನಿಂದ ಎನ್ಸಿಸಿ ಶಿಬಿರ*ಗೋಣಿಕೊಪ್ಪಲು, ಮೇ 16: ಇಲ್ಲಿನ ಕೂರ್ಗ್ ಪಬ್ಲಿಕ್ (ಕಾಪ್ಸ್) ಶಾಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರು ರೆಜಿಮೆಂಟಿನ ಎನ್‍ಸಿಸಿ ಶಿಬಿರ ತಾ. 17 ರಿಂದ (ಇಂದಿನಿಂದ) ಆರಂಭಗೊಳ್ಳಲಿದೆ.
ಜೆಡಿಎಸ್ ಸೋಲಿನ ಕುರಿತು ವಿಶ್ಲೇಷಣೆಮಡಿಕೇರಿ, ಮೇ 16 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಕಾಂಗ್ರೆಸ್ಸಿಗರಿಂದ ಜೆಡಿಎಸ್ ಅಭ್ಯರ್ಥಿ ಬಿ.ಎ.ಜೀವಿಜಯ ಅವರಿಗೆ ಸೋಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ
ಅವೈಜ್ಞಾನಿಕ ಕಾಮಗಾರಿಯಿಂದ ನೆಲಕ್ಕುರುಳಿರುವ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳುಕೂಡಿಗೆ, ಮೇ 16: ಹಾರಂಗಿ ಅಣೆಕಟ್ಟೆಯ ನಿರ್ಮಾಣದಿಂದ ಮುಳುಗಡೆಗೊಂಡ ಅತ್ತೂರು ಗ್ರಾಮದ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಚ್‍ಪಿ ಹೊಸ ಮಾದರಿಯ ವಿದ್ಯುದ್ಧೀಕರಣದ ಹೊಸ
‘ಆಪರೇಷನ್ ಕಮಲ’ ಮಾಡಿದ್ರೆ ತಿರುಗೇಟು : ಕುಮಾರಸ್ವಾಮಿ ಬೆಂಗಳೂರು, ಮೇ 16 : ಕರ್ನಾಟಕದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಪಾಲರನ್ನು ಭೇಟಿ ಮಾಡಿ