ಹಾಡಹಗಲೇ ಕಾಣಿಸಿಕೊಂಡ ಕಾಡಾನೆಗಳ ಹಿಂಡುಸಿದ್ದಾಪುರ, ಡಿ. 17: ಹಾಡುಹಗಲಲ್ಲೇ ಕಾಡಾನೆ ಹಿಂಡು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ವಾಹನ ಚಾಲಕರು ಸೇರಿದಂತೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಿಂಡುಗಳು ಬೀಡುಬಿಟ್ಟಿದ್ದು,
ಜೆಡಿಎಸ್ ಜಿಲ್ಲಾ ಸಮಿತಿಗೆ ಆಯ್ಕೆಮಡಿಕೇರಿ, ಡಿ. 17: ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಜೆಡಿಎಸ್ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಕಲಿಯಂಡ
ಆರೋಗ್ಯ ಚೆನ್ನಾಗಿದ್ದಲ್ಲಿ ಸಾಧನೆ ಪರಹಿತಾನಂದ ಸ್ವಾಮೀಜಿಗೋಣಿಕೊಪ್ಪಲು, ಡಿ. 17: ಮನುಷ್ಯನಿಗೆ ಆರೋಗ್ಯ ಮುಖ್ಯ. ಉತ್ತಮ ಶರೀರವಿದ್ದಲ್ಲಿ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದಾಗಿದೆ. ನಮ್ಮ ಮನಸ್ಸನ್ನು ದಿನನಿತ್ಯ ಶಾಂತಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಪರಿಣಿತ ವೈದ್ಯರ ಸಲಹೆಯೊಂದಿಗೆ
ತ್ರಿವೇಣಿ ಸಂಗಮದ ಬಳಿ ಅಡುಗೆ : ಆಕ್ಷೇಪನಾಪೆÇೀಕ್ಲು, ಡಿ. 17: ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಪ್ರವಾಸಿಗರು ಅಡುಗೆ ಮಾಡುವದನ್ನು ನಿಷೇಧಿಸಬೇಕೆಂದು ಜಿಲ್ಲಾ ಮಾನವ ಹಕ್ಕು ಆಯೋಗದ ಅಧ್ಯಕ್ಷ ಹಾಗೂ ಮಡಿಕೇರಿ ತಾಲೂಕು ಜಯ
ಮಿನಿಸ್ಟರ್ ಕೋರ್ಟ್ ತಂಡಕ್ಕೆ ರಾಜ್ಯಮಟ್ಟದ ಕಬಡ್ಡಿ ಪ್ರಶಸ್ತಿಸೋಮವಾರಪೇಟೆ, ಡಿ.17: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕುಶಾಲನಗರದ ಮಿನಿಸ್ಟರ್ ಕೋರ್ಟ್ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.