ಕಸ್ತೂರಿ ರಂಗನ್ ವರದಿಗೆ ವಿರೋಧಸುಂಟಿಕೊಪ್ಪ: ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು. ತಾಲೂಕು ಪಂಚಾಯಿತಿಹೆಮ್ಮಾಡುವಿನಲ್ಲಿ ಅಂಬೇಡ್ಕರ್ ಜಯಂತಿವೀರಾಜಪೇಟೆ, ಏ. 12: ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲೆ ಇವರ ವತಿಯಿಂದ ಸಂವಿಧಾನ ಶಿಲ್ಪಿ ಬಾಬಸಾಹೇಬ್ ಡಾ ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಷ ಸೇವಿಸಿ ಆತ್ಮಹತ್ಯೆಸೋಮವಾರಪೇಟೆ,ಏ.12: ವಿಷ ಸೇವಿಸಿ ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಕೇರಿ ಗ್ರಾಮದಲ್ಲಿ ನಡೆದಿದ್ದು, ಸಾಲ ನೀಡಿದವರ ಕಿರುಕುಳವೇ ಘಟನೆಗೆ ಕಾರಣ ಎಂದು ಪತ್ನಿ ಪೊಲೀಸ್ ದೂರು ನೀಡಿದ್ದಾರೆ.ತಾಕೇರಿಯನಾಳೆಯಿಂದ ಮಾಪಿಳ್ಳೆತೋಡು ಊರೂಸ್ಪೊನ್ನಂಪೇಟೆ, ಫೆ. 12: ಸಮೀಪದ ಬೇಗೂರಿನ ಮಾಪಿಳ್ಳೆತೋಡು ಕಲ್ಲಾಯಿ ಜುಮಾ ಮಸೀದಿಯ ಅಧೀನದಲ್ಲಿ ವರ್ಷಂಪ್ರತಿ ಜರುಗುವ ಉರೂಸ್ (ನೇರ್ಚೆ) ಮತ್ತು ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮವು ತಾ. 14ನಿರಾಶ್ರಿತರ ಗುಡಿಸಲಿಗೆ ಗುಂಡು ತನಿಖೆ ಬಿರುಸುಸಿದ್ದಾಪುರ, ಏ. 11: ಸದಾ ಸುದ್ದಿಯಲ್ಲಿರುವ ದಿಡ್ಡಳ್ಳಿಯಲ್ಲಿ ನಿರಾಶ್ರಿತರ ಗುಡಿಸಲೊಂದಕ್ಕೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಾಲ್ದಾರೆ ಸಮೀಪದ ದಿಡ್ಡಳ್ಳಿಯ ಆಶ್ರಮ ಶಾಲೆಯ
ಕಸ್ತೂರಿ ರಂಗನ್ ವರದಿಗೆ ವಿರೋಧಸುಂಟಿಕೊಪ್ಪ: ಸುಂಟಿಕೊಪ್ಪ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಕಸ್ತೂರಿ ರಂಗನ್ ವರದಿಯ ಬಗ್ಗೆ ವಿಶೇಷ ಗ್ರಾಮಸಭೆ ನಡೆಯಿತು. ತಾಲೂಕು ಪಂಚಾಯಿತಿ
ಹೆಮ್ಮಾಡುವಿನಲ್ಲಿ ಅಂಬೇಡ್ಕರ್ ಜಯಂತಿವೀರಾಜಪೇಟೆ, ಏ. 12: ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲೆ ಇವರ ವತಿಯಿಂದ ಸಂವಿಧಾನ ಶಿಲ್ಪಿ ಬಾಬಸಾಹೇಬ್ ಡಾ ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆಯ ಅಂಗವಾಗಿ
ವಿಷ ಸೇವಿಸಿ ಆತ್ಮಹತ್ಯೆಸೋಮವಾರಪೇಟೆ,ಏ.12: ವಿಷ ಸೇವಿಸಿ ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಕೇರಿ ಗ್ರಾಮದಲ್ಲಿ ನಡೆದಿದ್ದು, ಸಾಲ ನೀಡಿದವರ ಕಿರುಕುಳವೇ ಘಟನೆಗೆ ಕಾರಣ ಎಂದು ಪತ್ನಿ ಪೊಲೀಸ್ ದೂರು ನೀಡಿದ್ದಾರೆ.ತಾಕೇರಿಯ
ನಾಳೆಯಿಂದ ಮಾಪಿಳ್ಳೆತೋಡು ಊರೂಸ್ಪೊನ್ನಂಪೇಟೆ, ಫೆ. 12: ಸಮೀಪದ ಬೇಗೂರಿನ ಮಾಪಿಳ್ಳೆತೋಡು ಕಲ್ಲಾಯಿ ಜುಮಾ ಮಸೀದಿಯ ಅಧೀನದಲ್ಲಿ ವರ್ಷಂಪ್ರತಿ ಜರುಗುವ ಉರೂಸ್ (ನೇರ್ಚೆ) ಮತ್ತು ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮವು ತಾ. 14
ನಿರಾಶ್ರಿತರ ಗುಡಿಸಲಿಗೆ ಗುಂಡು ತನಿಖೆ ಬಿರುಸುಸಿದ್ದಾಪುರ, ಏ. 11: ಸದಾ ಸುದ್ದಿಯಲ್ಲಿರುವ ದಿಡ್ಡಳ್ಳಿಯಲ್ಲಿ ನಿರಾಶ್ರಿತರ ಗುಡಿಸಲೊಂದಕ್ಕೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಾಲ್ದಾರೆ ಸಮೀಪದ ದಿಡ್ಡಳ್ಳಿಯ ಆಶ್ರಮ ಶಾಲೆಯ