ಕೊಳವೆ ಬಾವಿ ಉದ್ಘಾಟನೆ ಮಡಿಕೇರಿ, ಜು. 2: ಹೊಸ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಎನ್. ಮಮತ, ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ತಾಲೂಕು ಪಂಚಾಯಿತಿ ಸದಸ್ಯ ಬಿ.ವೈ. ರವೀಂದ್ರ ಮತ್ತು
ಉತ್ಪಾದನೆ ಹೆಚ್ಚಳಕ್ಕೆ ವೈಜ್ಞಾನಿಕ ಕ್ರಮ ಅನುಸರಿಸಲು ಸಲಹೆಗೋಣಿಕೊಪ್ಪಲು, ಜು. 2: ಭತ್ತ ಬೆಳೆಯನ್ನು ಸಮಗ್ರ ಬೇಸಾಯ ಪದ್ಧತಿಯಡಿಯಲ್ಲಿ ಬೆಳೆಯಲು ಮುಂದಾಗುವ ಮೂಲಕ ಉತ್ಪಾದನೆ ಹೆಚ್ಚಿಸಿಕೊಳ್ಳಲು ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಿದೆ. ಉತ್ತಮ ಬೆಳೆಪದ್ಧತಿಯಿಂದ ಹೆಚ್ಚು ಇಳುವರಿ
ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಸೋಮವಾರಪೇಟೆ, ಜು. 2: ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರು ಶಾಂತಳ್ಳಿ ಭಾಗದ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಿದರು. ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ
ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಮಡಿಕೇರಿ, ಜು. 2: ಪೊನ್ನಂಪೇಟೆ ಕೃಷಿ ಅರಣ್ಯ ಕಾಲೇಜು ವಿದ್ಯಾರ್ಥಿಗಳ ಹೋರಾಟಕ್ಕೆ ಸಿ.ಪಿ.ಐ.ಎಂ. ಬೆಂಬಲ ಘೋಷಿಸುವದಾಗಿ ಪಕ್ಷದ ಪ್ರಮುಖ ಡಾ. ದುರ್ಗಾ ಪ್ರಸಾದ್ ತಿಳಿಸಿದ್ದಾರೆ. ಸರಕಾರಿ ಕೃಷಿ
ಬಾಳೆಲೆಯಲ್ಲಿ ಯೋಗ ದಿನಾಚರಣೆ*ಗೋಣಿಕೊಪ್ಪಲು, ಜು. 2: ಯೋಗಾಭ್ಯಾಸ ಮಾಡುವದರ ಮೂಲಕ ಆರೋಗ್ಯ ಉತ್ತಮ ಪಡಿಸಿಕೊಳ್ಳಬಹುದು ಎಂದು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹೇಳಿದರು. ಜಿಲ್ಲಾ