“ಅಕ್ರಮ ಪ್ರಾರ್ಥನಾ ಮಂದಿರದ ಬಗ್ಗೆ ಶಾಸಕರು ಉತ್ತರ ನೀಡಬೇಕು” ಮಡಿಕೇರಿ, ಮೇ ೨೨: ಇತ್ತೀಚೆಗೆ ಸುಂಟಿಕೊಪ್ಪ ಸಮೀಪ ಹೇರೂರು ಗ್ರಾಮದಲ್ಲಿ ಅಕ್ರಮ ಪ್ರಾರ್ಥನಾ ಮಂದಿರ ತಲೆ ಎತ್ತಿದೆ. ಇದರ ಉದ್ಘಾಟನೆಗೆ ತಮಿಳುನಾಡಿನಿಂದ ಮತಾಂತರಿಗಳು ಬಂದಿದ್ದಾರೆ. ಇದು ಜಿಲ್ಲೆಯಲ್ಲಿ
ಬಸವೇಶ್ವರರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಲು ಕರೆ ವೀರಾಜಪೇಟೆ, ಮೇ ೨೨: ಸಕಲ ಜೀವಾತ್ಮರಿಗೆ ಒಳಿತನ್ನೆ ಬಯಸುವಂತ ಬಸವೇಶ್ವರ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವಂತಾಗಬೇಕು ಎಂದು ಅರಮೇರಿ ಕಳಂಚೇರಿ ಮಠಾಧೀಶರು ಹಾಗೂ ವೀರಶೈವ ಮಹಾಸಭಾ
೨೧ ದಿನ ಪೂರೈಸಿದ ನಿವೇಶನ ರಹಿತರ ಹೋರಾಟ ಸೋಮವಾರಪೇಟೆ, ಮೇ ೨೨: ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ತಾಲೂಕಿನ ಕುಂಬೂರು ಗ್ರಾಮದಲ್ಲಿ ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ
ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಶಾಸಕ ಮಂತರ್ ಕೂಡಿಗೆ, ಮೇ.೨೨: ಗ್ರಾಮೀಣ ಕ್ರೀಡಾ ಸಂಸ್ಕೃತಿಯು ಕ್ರೀಡಾ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆ ಒದಗಿಸುತ್ತವೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಗ್ರಾಮೀಣ ಕ್ರೀಡಾ ಪ್ರತಿಭೆ ಹಾಗೂ ಕ್ರೀಡಾ ಸಂಸ್ಕೃತಿಯನ್ನು
ಯುವ ವೈಭವ ಕಾರ್ಯಕ್ರಮದಲ್ಲಿ ಕಾಲೇಜಿಗೆ ಪ್ರಶಸ್ತಿ ಪೊನ್ನಂಪೇಟೆ, ಮೇ. ೨೨:ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರದಲ್ಲಿ ನಡೆದ ವಿಶ್ವ ವಿದ್ಯಾನಿಲಯ ಮಟ್ಟದ ಯುವ ವೈಭವ ಕಾರ್ಯಕ್ರಮ ದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ೮೦ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ