ಒಂದು ವಾರದಲ್ಲಿ ಹೆಚ್ಚುವರಿ ವೈದ್ಯರ ನೇಮಕಕುಶಾಲನಗರ, ಮೇ 26: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ಹೆಚ್ಚುವರಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕೆಂಬಟ್ಟಿ ಜನಾಂಗದ ಕ್ರೀಡಾಕೂಟ : ಜೋಡುಬೀಟಿ ತಂಡಕ್ಕೆ ಪ್ರಶಸ್ತಿಮೂರ್ನಾಡು, ಮೇ 26: ಕೊಡಗು ಕೆಂಬಟ್ಟಿ ಜನಾಂಗದ ಕ್ರೀಡಾಕೂಟದಲ್ಲಿ ಜೋಡುಬೀಟಿ ತಂಡ ಪ್ರಶಸ್ತಿಯನ್ನು ತನ್ನದಾಗಿಸಿ ಕೊಂಡರು.ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಜನಾಂಗ ಬಾಂಧವರ ನಡುವೆ ನಡೆದ ವಾಲಿಬಾಲ್ ಅಂತಿಮಅರೆಯಂಡ ಮುಡಿಗೆ ಗೊಲ್ಲ ಕಪ್ ಕ್ರಿಕೆಟ್ನಾಪೆÇೀಕ್ಲು, ಮೇ.26: ನಾಪೆÇೀಕ್ಲು ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಏಳನೇ ವರ್ಷದ ಗೊಲ್ಲ ಜನಾಂಗದ ಕ್ರೀಡಾ ಕೂಟದಲ್ಲಿ ಮಡಿಕೇರಿಯ ಅರೆಯಂಡ ತಂಡ ಟೆನ್ನಿಸ್ ಬಾಲ್ ಕ್ರಿಕೆಟ್ಕೆಎಸ್ಆರ್ಟಿಸಿ ವ್ಯವಸ್ಥಾಪಕರು ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕ್ರಮಮಡಿಕೇರಿ, ಮೇ 26: ಮಡಿಕೇರಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಸಂಬಂಧಿಸಿದ ಗುತ್ತಿಗೆದಾರನಿಗೆ ತಿಂಗಳಿಗೆ ರೂ. 2300ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ ‘ಶಕ್ತಿ’ಗೆ ಐದು ಪ್ರಶಸ್ತಿಮಡಿಕೇರಿ, ಮೇ 26: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ‘ಶಕ್ತಿ’ ಐದು ಪ್ರಶಸ್ತಿಗಳಿಗೆ ಭಾಜನವಾಗಿದೆ.ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಶಶಿಧರ್
ಒಂದು ವಾರದಲ್ಲಿ ಹೆಚ್ಚುವರಿ ವೈದ್ಯರ ನೇಮಕಕುಶಾಲನಗರ, ಮೇ 26: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ಹೆಚ್ಚುವರಿ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಕೆಂಬಟ್ಟಿ ಜನಾಂಗದ ಕ್ರೀಡಾಕೂಟ : ಜೋಡುಬೀಟಿ ತಂಡಕ್ಕೆ ಪ್ರಶಸ್ತಿಮೂರ್ನಾಡು, ಮೇ 26: ಕೊಡಗು ಕೆಂಬಟ್ಟಿ ಜನಾಂಗದ ಕ್ರೀಡಾಕೂಟದಲ್ಲಿ ಜೋಡುಬೀಟಿ ತಂಡ ಪ್ರಶಸ್ತಿಯನ್ನು ತನ್ನದಾಗಿಸಿ ಕೊಂಡರು.ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಜನಾಂಗ ಬಾಂಧವರ ನಡುವೆ ನಡೆದ ವಾಲಿಬಾಲ್ ಅಂತಿಮ
ಅರೆಯಂಡ ಮುಡಿಗೆ ಗೊಲ್ಲ ಕಪ್ ಕ್ರಿಕೆಟ್ನಾಪೆÇೀಕ್ಲು, ಮೇ.26: ನಾಪೆÇೀಕ್ಲು ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಏಳನೇ ವರ್ಷದ ಗೊಲ್ಲ ಜನಾಂಗದ ಕ್ರೀಡಾ ಕೂಟದಲ್ಲಿ ಮಡಿಕೇರಿಯ ಅರೆಯಂಡ ತಂಡ ಟೆನ್ನಿಸ್ ಬಾಲ್ ಕ್ರಿಕೆಟ್
ಕೆಎಸ್ಆರ್ಟಿಸಿ ವ್ಯವಸ್ಥಾಪಕರು ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕ್ರಮಮಡಿಕೇರಿ, ಮೇ 26: ಮಡಿಕೇರಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಸಂಬಂಧಿಸಿದ ಗುತ್ತಿಗೆದಾರನಿಗೆ ತಿಂಗಳಿಗೆ ರೂ. 2300
ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ ‘ಶಕ್ತಿ’ಗೆ ಐದು ಪ್ರಶಸ್ತಿಮಡಿಕೇರಿ, ಮೇ 26: ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ‘ಶಕ್ತಿ’ ಐದು ಪ್ರಶಸ್ತಿಗಳಿಗೆ ಭಾಜನವಾಗಿದೆ.ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಶಶಿಧರ್