ಇಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಮಡಿಕೇರಿ, ಜೂ. 20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 6.50 ಗಂಟೆಗೆ ನಗರದ
ಉಚಿತ ವಿದ್ಯಾಭ್ಯಾಸಕ್ಕೆ ಕಾಲೇಜಿನಲ್ಲಿ ಅವಕಾಶಸೋಮವಾರಪೇಟೆ, ಜೂ. 20: ಇಲ್ಲಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿಗೆ ಬಿ.ಎ. ಮತ್ತು ಬಿ.ಕಾಂ. ತರಗತಿ ಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ವಿದ್ಯಾಭ್ಯಾಸಕ್ಕೆ ಆರ್ಥಿಕ
ನಾಗದೇವರ ವಾರ್ಷಿಕೋತ್ಸವಕೂಡಿಗೆ, ಜೂ. 20: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಸಿನಕುಪ್ಪೆ, ಸಿದ್ಧಲಿಂಗಪುರದ ಶ್ರೀ ಮಂಜುನಾಥಸ್ವಾಮಿ ಹಾಗೂ ನಾಗದೇವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಗ್ಗಿನಿಂದ ಸಾಮೂಹಿಕ ಪ್ರಾರ್ಥನೆ, ಹೋಮ-ಹವನ, ರುದ್ರಾಭಿಷೇಕ
ಇಂದು ವಾರ್ಷಿಕೋತ್ಸವ ವೀರಾಜಪೇಟೆ, ಜೂ. 20: ಪಟ್ಟಣದ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿನ ಕಾವೇರಿ ಯೋಗ ಕೇಂದ್ರದ 19 ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಯೋಗ ದಿನಾಚರಣೆ ತಾ. 21 ರಂದು
ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆಮಡಿಕೇರಿ, ಜೂ. 20: ಜಿಲ್ಲೆಯಲ್ಲಿ ತಾ. 21 ರಿಂದ 28 ರ ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ