ತಾ. 21ರಂದು ಯೋಗ ದಿನಾಚರಣೆಸೋಮವಾರಪೇಟೆ, ಜೂ. 19: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಯೋಗ ಮತ್ತು ನೈತಿಕ ಶಿಕ್ಷಣ
ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ತಪ್ಪಿದ ದುರಂತಸೋಮವಾರಪೇಟೆ, ಜೂ. 19: ಸೋಮವಾರಪೇಟೆ-ಶನಿವಾರಸಂತೆ ರಾಜ್ಯ ಹೆದ್ದಾರಿಯ ಶಿವಪುರ ಸಮೀಪ ಭಾರಿ ಗಾತ್ರದ ಮಾವಿನ ಮರದ ರೆಂಬೆ ಮುರಿದು ರಸ್ತೆಗಡ್ಡಲಾಗಿ ಬಿದ್ದಿದ್ದು, ಅದೃಷ್ಟವಶಾತ್ ದುರಂತ ತಪ್ಪಿದೆ. ಇಂದು ಬೆಳಗ್ಗಿನ
ವಾರದ ಸಂತೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಚಿಂತನೆ ಸೋಮವಾರಪೇಟೆ,ಜೂ.19: ಪಟ್ಟಣದ ಮಧ್ಯಭಾಗದಲ್ಲಿರುವ ಮಾರುಕಟ್ಟೆಯನ್ನು ಆಲೇಕಟ್ಟೆ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಿ ದರೆ ಪಟ್ಟಣದಲ್ಲಿ ವಾಹನ ಸಂಚಾರ, ನಿಲುಗಡೆ ಸಮಸ್ಯೆ ಬಗೆಹರಿಯಲಿದೆ. ಈ ನಿಟ್ಟಿನಲ್ಲಿ
ಸೋಮವಾರಪೇಟೆ ಪ.ಪಂ. ಮೀಸಲಾತಿ ವಿರುದ್ಧ ಆಕ್ಷೇಪಣೆ ಸಲ್ಲಿಕೆಸೋಮವಾರಪೇಟೆ, ಜೂ. 19: ಇಲ್ಲಿನ ಪ.ಪಂ.ನ 11 ವಾರ್ಡ್‍ಗಳ ಮೀಸಲಾತಿಗೆ ಸಂಬಂಧಿಸಿದಂತೆ ಮೂರು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಮಹದೇಶ್ವರ ಬ್ಲಾಕ್‍ನ 9ನೇ ವಾರ್ಡ್‍ನ ಮೀಸಲಾತಿಯು ಬಿಸಿಎಂ(ಬಿ) ಮೀಸಲಾಗಿದೆ. ಆದರೆ ಈ
ಇಂದು ಉದ್ಯೋಗ ಮೇಳಮಡಿಕೇರಿ, ಜೂ. 19: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 20 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದ