ಸಜ್ಜಳ್ಳಿ ಹಾಡಿಯಲ್ಲಿ ಪ್ರಧಾನ ಮಂತ್ರಿ ಜನ್ ಮನ್ ಕಾರ್ಯಕ್ರಮ ಐಗೂರು, ಮೇ ೨೨: ಕೇಂದ್ರ ಬುಡಕಟ್ಟು ಸಚಿವಾಲಯ ಮತ್ತು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ-ಬೆಂಗಳೂರು ಹಾಗೂ ಸೋಮವಾರಪೇಟೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ
ಮುಂಗಾರು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಲು ಸೂಚನೆ ಮಡಿಕೇರಿ, ಮೇ ೨೨: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು
ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ಮಡಿಕೇರಿ, ಮೇ ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ
ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ಜಿಲ್ಲೆಯಿಂದ ೧೧೦ ಪ್ರತಿನಿಧಿಗಳು ಮಡಿಕೇರಿ, ಮೇ ೨೨: ತಾ. ೨೪ ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ತೆರಳುತ್ತಿರುವ ೧೧೦ ಗಿರಿಜನ ಪ್ರತಿನಿಧಿಗಳ
ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಒತ್ತು ಮಂತರ್ ಮಡಿಕೇರಿ, ಮೇ ೨೨: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು. ನೆಲ್ಲಿಹುದಿಕೇರಿ ಬಸ್