ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕ್ರಮಮಡಿಕೇರಿ, ಸೆ. 9: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ, ಬಾಲಕಾರ್ಮಿಕರ ಪೋಷಕರು ಹಾಗೂ ದುಡಿಸಿ ಕೊಳ್ಳುವವರ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆವಿವಿಧೆಡೆಗಳಲ್ಲಿ ಗ್ರಾ.ಪಂ. ಸಭೆ ಮಡಿಕೇರಿ: ಆರ್ಜಿ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಪಂಚಾಯಿತಿ ವಾರ್ಡ್ ಸಭೆಯನ್ನು ಆಯಾ ವಾರ್ಡ್‍ನ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಪೆರುಂಬಾಡಿಯಲ್ಲಿ ತಾ. 11 ರಂದು ಪಂಚಾಯಿತಿ ಕಚೇರಿಯಲ್ಲಿ ಬಿ.ಎಂ.ಶಿಕ್ಷಣ ಇಲಾಖೆಯಿಂದ ನಿವೃತ್ತರಾದವರಿಗೆ ಸನ್ಮಾನಸೋಮವಾರಪೇಟೆ, ಸೆ. 9: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ, ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದವರನ್ನು ಸ್ಥಳೀಯ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಜಿಲ್ಲಾಪಡಿತರ ಚೀಟಿ ಕೆಲಸವನ್ನು ನ್ಯಾಯಬೆಲೆ ಅಂಗಡಿಗೆ ವರ್ಗಾಯಿಸಲು ಆಗ್ರಹ ಗೌಡಳ್ಳಿ ಗ್ರಾಮ ಸಭೆಯಲ್ಲಿ ಅಭಿಪ್ರಾಯಸೋಮವಾರಪೇಟೆ, ಸೆ. 9: ನ್ಯಾಯಬೆಲೆ ಅಂಗಡಿಯಿಂದ ಪಡಿತರ ಹೊಂದಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೆಬ್ಬೆಟ್ಟಿನ ಗುರುತು ನೀಡಬೇಕಾಗಿದ್ದು, ಇದರಿಂದಾಗಿ ಪಂಚಾಯಿತಿಯ ಇತರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ.ಪೆÇನ್ನಂಪೇಟೆಯಲ್ಲಿ ತಾ.12 ರಂದು ತಾಲೂಕು ಕ್ರೀಡಾಕೂಟಗೋಣಿಕೊಪ್ಪಲು, ಸೆ. 9: ಪೆÇನ್ನಂಪೇಟೆಯಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟ ಅಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಚಾಲನೆಗೊಳ್ಳಲಿದೆ. ಕ್ರೀಡಾ ಧ್ವಜಾರೋಹಣವನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ
ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕ್ರಮಮಡಿಕೇರಿ, ಸೆ. 9: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ, ಬಾಲಕಾರ್ಮಿಕರ ಪೋಷಕರು ಹಾಗೂ ದುಡಿಸಿ ಕೊಳ್ಳುವವರ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆ
ವಿವಿಧೆಡೆಗಳಲ್ಲಿ ಗ್ರಾ.ಪಂ. ಸಭೆ ಮಡಿಕೇರಿ: ಆರ್ಜಿ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಪಂಚಾಯಿತಿ ವಾರ್ಡ್ ಸಭೆಯನ್ನು ಆಯಾ ವಾರ್ಡ್‍ನ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಪೆರುಂಬಾಡಿಯಲ್ಲಿ ತಾ. 11 ರಂದು ಪಂಚಾಯಿತಿ ಕಚೇರಿಯಲ್ಲಿ ಬಿ.ಎಂ.
ಶಿಕ್ಷಣ ಇಲಾಖೆಯಿಂದ ನಿವೃತ್ತರಾದವರಿಗೆ ಸನ್ಮಾನಸೋಮವಾರಪೇಟೆ, ಸೆ. 9: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ, ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದವರನ್ನು ಸ್ಥಳೀಯ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಜಿಲ್ಲಾ
ಪಡಿತರ ಚೀಟಿ ಕೆಲಸವನ್ನು ನ್ಯಾಯಬೆಲೆ ಅಂಗಡಿಗೆ ವರ್ಗಾಯಿಸಲು ಆಗ್ರಹ ಗೌಡಳ್ಳಿ ಗ್ರಾಮ ಸಭೆಯಲ್ಲಿ ಅಭಿಪ್ರಾಯಸೋಮವಾರಪೇಟೆ, ಸೆ. 9: ನ್ಯಾಯಬೆಲೆ ಅಂಗಡಿಯಿಂದ ಪಡಿತರ ಹೊಂದಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೆಬ್ಬೆಟ್ಟಿನ ಗುರುತು ನೀಡಬೇಕಾಗಿದ್ದು, ಇದರಿಂದಾಗಿ ಪಂಚಾಯಿತಿಯ ಇತರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ.
ಪೆÇನ್ನಂಪೇಟೆಯಲ್ಲಿ ತಾ.12 ರಂದು ತಾಲೂಕು ಕ್ರೀಡಾಕೂಟಗೋಣಿಕೊಪ್ಪಲು, ಸೆ. 9: ಪೆÇನ್ನಂಪೇಟೆಯಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟ ಅಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಚಾಲನೆಗೊಳ್ಳಲಿದೆ. ಕ್ರೀಡಾ ಧ್ವಜಾರೋಹಣವನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ