ಚುನಾವಣೆ: ಸಭೆಗಳಿಗೆ ಜನರ ಅನಾಸಕ್ತಿಸುಂಟಿಕೊಪ್ಪ, ಮೇ 2 : ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಬೇಟೆ ತೀವ್ರಗೊಂಡಿದ್ದು ಕೊಡಗು ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳಲ್ಲಿ ತಲೆಬಿಸಿ ಮಾಡಿಕೊಳ್ಳದೆ ತನ್ನದೆ ಕಾಯಕದಲ್ಲಿ
ಜೆ.ಡಿ.ಎಸ್ ಬಹಿರಂಗ ಸಭೆ ವೀರಾಜಪೇಟೆ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕುಂಜಿಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಾತ್ಯತೀತ ಜನತಾದಳ ಪಕ್ಷದ ಚುನಾವಣಾ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಜೆ.ಡಿ.ಎಸ್. ಅಭ್ಯರ್ಥಿ ಸಂಕೇತ್ ಪೂವಯ್ಯ ಅವರು
ನಾಳೆ ರೋಡ್ ಶೋ ಮಡಿಕೇರಿ, ಮೇ 2: ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎ.ಜೀವಿಜಯ ಅವರು ತಾ. 4ರಂದು (ನಾಳೆ) ಮಡಿಕೇರಿ ನಗರದಲ್ಲಿ ರೋಡ್‍ಶೋ ನಡೆಸುವ ಮೂಲಕ ಮತ ಯಾಚಿಸಲಿದ್ದಾರೆ ಎಂದು ನಗರ
ದ.ಕೊಡಗಿನಲ್ಲಿ ಬಿಜೆಪಿ ಬಿರುಸಿನ ಪ್ರಚಾರಗೋಣಿಕೊಪ್ಪಲು: ಪೊನ್ನಂಪೇಟೆ ಸಮೀಪದ ಅರುವತೊಕ್ಲು ವ್ಯಾಪ್ತಿಯಲ್ಲಿ ಆಯೋಜನೆಗೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಂಡೇಪಂಡ ಸುಜಾ ಕುಶಾಲಪ್ಪ, ಈಗಿನ ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಮತಯಾಚನೆ ಸೋಮವಾರಪೇಟೆ, ಮೇ 2: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರು ಪಟ್ಟಣದ ವಿವಿಧೆಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ,