ಸಾರ್ವಜನಿಕರಲ್ಲಿ ಸ್ವಚ್ಛತಾ ಜಾಗೃತಿಸುಂಟಿಕೊಪ್ಪ, ಡಿ. 15: ಜಿಲ್ಲಾ ಪಂಚಾಯಿತಿ ಹಾಗೂ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ವಿದ್ಯಾ ಸಾಗರ ಕಲಾವೇದಿಕೆಯ ತಂಡದಿಂದ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ
ಕುಶಾಲನಗರದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಕುಶಾಲನಗರ, ಡಿ. 15: ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತನ ಹತ್ಯೆಯನ್ನು ಖಂಡಿಸಿ ಸಂಘ ಪರಿವಾರದ ಆಶ್ರಯದಲ್ಲಿ ಕುಶಾಲ ನಗರದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಪಟ್ಟಣದ ಫೀಲ್ಡ್
ಮತದಾರರ ಪಟ್ಟಿಯ ಪರಿಷ್ಕರಣೆ ಸಭೆಮಡಿಕೇರಿ, ಡಿ. 15: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2018ರ ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಇತ್ತೀಚೆಗೆ ಸಭೆ ನಡೆಯಿತು. 2018
‘ದ್ವೇಷ ಅಶಾಂತಿಗೆ ಕಾರಣ’ಸೋಮವಾರಪೇಟೆ, ಡಿ. 15: ದ್ವೇಷ, ಅಸೂಯೆಗಳಿಂದಾಗಿ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ ಎಂದು ಇಲ್ಲಿನ ಜೆಎಂಎಫ್‍ಸಿ ಕಿರಿಯ ಸಿವಿಲ್ ನ್ಯಾಯಾಧೀಶ ಶ್ಯಾಂಪ್ರಕಾಶ್ ವಿಷಾದ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆ ಆಶ್ರಯದಲ್ಲಿ ಪಟ್ಟಣದ
ಮಣ್ಣಿನ ನಾಯಿ ಹರಕೆ: ಬಯಕೆ ಈಡೇರಿಕೆನಾಪೆÇೀಕ್ಲು, ಡಿ. 15: ಸಮೀಪದ ಬೇತು ಗ್ರಾಮದಲ್ಲಿರುವ ಕೊಡಗಿನ ಪುರಾಣ ಪ್ರಸಿದ್ಧ ಮಕ್ಕಿ ಶ್ರೀ ಶಾಸ್ತ್ತಾವು ಸನ್ನಿಧಿಯಲ್ಲಿ ಮಣ್ಣಿನ ನಾಯಿಯ ಹರಕೆ ಒಪ್ಪಿಸುವ ಸಂಭ್ರಮದ ಹಬ್ಬ ತಾ.