ವಸತಿ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆ: ಮಾದಾಪುರ ಗ್ರಾ.ಪಂ. ಆರೋಪಮಡಿಕೇರಿ, ಡಿ. 14: ಮಾದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ವಸತಿ ಯೋಜನೆಯಡಿ ಸ್ವಂತ ಮನೆ ಹೊಂದಿರುವವರಿಗೆ ಮತ್ತೆ ಮನೆಯನ್ನು ಮಂಜೂರು ಮಾಡಲು ಸೋಮವಾರಪೇಟೆ ತಾ.ಪಂ. ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು
ಕಾಂಗ್ರೆಸ್ ಕಾರ್ಯಕ್ರಮ ಯಶಸ್ಸು : ಶಿವುಮಾದಪ್ಪಸಿದ್ದಾಪುರ, ಡಿ. 14: ವಾಲ್ನೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇ&divlusmn; ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವುಮಾದಪ್ಪ ರಾಜ್ಯದ
ಉದ್ಯಾನವನ ಲೋಕಾರ್ಪಣೆಕುಶಾಲನಗರ, ಡಿ. 14: ಕುಶಾಲನಗರ ಪಟ್ಟಣದ ಬಾಪೂಜಿ ಬಡಾವಣೆ ಹಾಗೂ ಬಸಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಉದ್ಯಾನವನಗಳನ್ನು ಲೋಕಾರ್ಪಣೆಗೊಳಿಸಲಾಯಿತು. 2 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಪೂಜಿ ಬಡಾವಣೆ ಪಾರ್ಕ್
44ನೇ ದಿನಕ್ಕೆ ಪೊನ್ನಂಪೇಟೆ ತಾಲೂಕು ಹೋರಾಟಶ್ರೀಮಂಗಲ, ಡಿ. 14: ಪೊನ್ನಂಪೇಟೆ ತಾಲೂಕು ಪುನರ್ ರಚನೆಗೆ ಆಗ್ರಹಿಸಿ 44ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹದಲ್ಲಿ ಜಿಲ್ಲಾ ಅಂಗನವಾಡಿ ನೌಕರರ ಸಂಘ, ಪೊನ್ನಂಪೇಟೆ ಮಾಜಿ ಸೈನಿಕರ
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಮಡಿಕೇರಿ, ಡಿ. 14: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ವತಿಯಿಂದ ಕೊಡಗು ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ‘ಕರ್ನಾಟಕ 2025-ನನ್ನ