ಒಂದು ವರ್ಷದಿಂದ ರಸ್ತೆ ಬದಿಯಲ್ಲಿರುವ ಕಾರು!*ಸಿದ್ದಾಪುರ, ಡಿ.12: ಕಳೆದ ಒಂದು ವರ್ಷದಿಂದ ರಸ್ತೆ ಬದಿಯಲ್ಲೇ ಕಾರೊಂದು ನಿಂತಿದ್ದು, ಸ್ಥಳೀಯರಲ್ಲಿ ಅನುಮಾನ ಹುಟ್ಟಿಕೊಂಡಿದೆ. ಸಿದ್ದಾಪುರ ಸಮೀಪದ ಕಾನನ್‍ಕಾಡು ಮಡಿಕೇರಿ ಮುಖ್ಯ ರಸ್ತೆ ಬದಿಯಲ್ಲಿ ಕಾರೊಂದು (ಕೆಎಲ್
ರಸ್ತೆ ಗುಂಡಿ ಮುಚ್ಚಲು ಆಗ್ರಹ ಪ್ರತಿಭಟನೆ ಎಚ್ಚರಿಕೆವೀರಾಜಪೇಟೆ, ಡಿ. 12: ವೀರಾಜಪೇಟೆ ಪಟ್ಟಣ ಪಂಚಾಯಿತಿ ಮತ್ತು ಲೋಕೋಪಯೋಗಿ ಇಲಾಖೆ ಅಭಿವೃದ್ಧಿ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಒಂದು ವಾರದಲ್ಲಿ ರಸ್ತೆಗಳ ಗುಂಡಿ ಮುಚ್ಚದಿದ್ದಲ್ಲಿ ವಿವಿಧ ಸಂಘ
ಬಿಎಸ್ಎನ್ಎಲ್ ನೌಕರರ ಮುಷ್ಕರಮಡಿಕೇರಿ, ಡಿ. 12: ದೂರವಾಣಿ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಬಿಎಸ್‍ಎನ್‍ಎಲ್ ನೌಕರರಿಗೆ 3ನೇ ವೇತನ ಆಯೋಗದ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಇಂದಿನಿಂದ ಜಿಲ್ಲೆಯ ನೌಕರರು ಮುಷ್ಕರ
ಕುಲಸಚಿವ ಕೋಡಿರ ಲೋಕೇಶ್ ದಿಢೀರ್ ಬದಲುಮಡಿಕೇರಿ, ಡಿ. 12: ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ರಿಜಿಸ್ಟ್ರಾರ್)ರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗು ಮೂಲದವರಾದ ಡಾ. ಕೋಡಿರ ಲೋಕೇಶ್ ಅವರನ್ನು ಸರಕಾರ ದಿಢೀರ್ ಆಗಿ ಬದಲಾವಣೆ
ತಾ. 15 16ರಂದು ರಾಜ್ಯಮಟ್ಟದ ಬೆಳ್ಳಿಬಟ್ಟಲಿನ ಕಬಡ್ಡಿ ಪಂದ್ಯಾಟಸೋಮವಾರಪೇಟೆ, ಡಿ.12: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ 31ನೇ ವರ್ಷದ ಬೆಳ್ಳಿಬಟ್ಟಲಿನ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ತಾ. 15 ಮತ್ತು 16ರಂದು ನಡೆಯಲಿದೆ ಎಂದು ಸಂಘದ