ಕುಲ್ಲೇಟಿರ ಕಪ್ ಹಾಕಿ ನಮ್ಮೆ: ಸೋಮಣ್ಣ, ಚಿಯ್ಯಣ್ಣ ಹ್ಯಾಟ್ರಿಕ್ ನಾಪೆÇೀಕ್ಲು, ಮೇ. 30: ನಾಪೆÇೀಕ್ಲು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಲ್ಲೇಟಿರ ಕಪ್ ಹಾಕಿ ನಮ್ಮೆಯ ಹದಿನೈದನೇ ದಿನದ ಪಂದ್ಯಾಟದಲ್ಲಿ ಮುಕ್ಕಾಟಿರ ತಂಡದ
ಚೆರಿಯಮನೆ ಕಪ್ ಕ್ರಿಕೆಟ್ : ಬಂಗಾರಕೋಡಿ ಅಯ್ಯಂಡ್ರ ಪ್ರೀ ಕ್ವಾರ್ಟರ್ ಫೈನಲ್ಗೆಮಡಿಕೇರಿ, ಏ. 30: ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬಗಳ ನಡುವೆ ಜ. ತಿಮ್ಮಯ್ಯ ಮೈದಾನದಲ್ಲಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುತ್ತಿರುವ ಚೆರಿಯಮನೆ
ಮಡ ್ಲಂಡ ಕಪ್ ಕ್ರಿಕೆಟ್ : 7 ತಂಡಗಳ ಮುನ್ನಡೆಮಡಿಕೇರಿ, ಏ. 30: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಆರಂಭಗೊಂಡಿರುವ ಮಡ್ಲಂಡ ಕಪ್ ಕ್ರಿಕೆಟ್ ಹಬ್ಬದಲ್ಲಿ 7 ತಂಡಗಳು ಮುನ್ನಡೆ ಸಾಧಿಸಿವೆ. ಇಂದು ನಡೆದ
ಜೆಡಿಎಸ್ನಲ್ಲಿ ಅಲ್ಪಸಂಖ್ಯಾತರಿಗೆ ಸ್ಥಾನಮಾನಸೋಮವಾರಪೇಟೆ, ಏ. 30: ಜಾತ್ಯತೀತ ಜನತಾದಳ ಪಕ್ಷದಲ್ಲಿ ಮಾತ್ರ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸ್ಥಾನಮಾನ ಲಭಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲೆಯ ಶೇ. 80 ರಷ್ಟು ಅಲ್ಪಸಂಖ್ಯಾತರು ಜೆಡಿಎಸ್
ಅಪ್ಪಚ್ಚುರಂಜನ್ ಪರ ಪ್ರಚಾರಕುಶಾಲನಗರ, ಏ. 30: ಕುಶಾಲನಗರ ನಗರ ಘಟಕದ ಬಿಜೆಪಿ ಕಾರ್ಯಕರ್ತರು ಮಡಿಕೇರಿ ವಿಧಾನಸಭಾ ಅಭ್ಯರ್ಥಿ ಅಪ್ಪಚ್ಚುರಂಜನ್ ಪರ ಪ್ರಚಾರಕ್ಕೆ ಚಾಲನೆ &divound;ೀಡಿದರು. ಬೆಳಗ್ಗೆ ಗಣಪತಿ ದೇವಾಲಯದಲ್ಲಿ ಪೂಜೆ