ಹುಲಿ ಧಾಳಿಗೆ ಹಸು ಬಲಿಗೋಣಿಕೊಪ್ಪ ವರದಿ, ಏ. 26 : ಕೊಟ್ಟಿಗೆ ಸಮೀಪ ಕಟ್ಟಿಹಾಕಿದ್ದ ಹಸುವನ್ನು ಹುಲಿ ಕೊಂದು ಹಾಕಿರುವ ಘಟನೆ ಕುರ್ಚಿ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಅಜ್ಜಮಾಡ ಪೂಣಚ್ಚ ಎಂಬುವವರಿಗೆ
ನಾಳೆ ಸತ್ಸಂಗ ವೀರಾಜಪೇಟೆ, ಏ. 26: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 28 ರಂದು ಸಂಜೆ 5.30 ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾ ಆಶ್ರಮದ ಸ್ವಾಮೀಜಿ ಅವರಿಂದ ಸತ್ಸಂಗ ಕಾರ್ಯಕ್ರಮ
ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಕೊಡಗಿನ ಅಭಿವೃದ್ಧಿ ಸಾಧ್ಯ: ಕೆ.ಪಿ. ಚಂದ್ರಕಲಾ ಸೋಮವಾರಪೇಟೆ,ಏ.26: ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಕೊಡಗಿನ ಅಭಿವೃದ್ಧಿ ಸಾಧ್ಯ. ಈಗಾಗಲೇ ಸರ್ಕಾರದ ಜನಪರ ಯೋಜನೆಗಳು ಪ್ರತಿಯೊಬ್ಬರ ಮನೆಗೂ ತಲುಪಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ಅಭ್ಯರ್ಥಿಗಳಿಂದ ಮತ ಬೇಟೆ ಆರಂಭಮಡಿಕೇರಿ, ಏ. 25: ಮಡಿಕೇರಿ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವದರೊಂದಿಗೆ, ಇಂದು ಚುನಾವಣಾಧಿಕಾರಿಗಳಿಂದ ಸ್ವೀಕೃತಗೊಂಡ ಬೆನ್ನಲ್ಲೇ ಚುನಾವಣಾ
ರಾಷ್ಟ್ರೀಯ ಹಾಕಿ : ಹಾಕಿ ಕೂರ್ಗ್ ಸೆಮಿಫೈನಲ್ಗೆಗೋಣಿಕೊಪ್ಪ ವರದಿ, ಏ. 25 : ಹಾಕಿ ಇಂಡಿಯಾ ಸಹಯೋಗದಲ್ಲಿ ಮಧ್ಯ ಪ್ರದೇಶದ ಭೂಪಾಲ್‍ನಲ್ಲಿ ನಡೆಯುತ್ತಿರುವ ಬಾಲಕರ ಜೂನಿಯರ್ ಇಂಡಿಯಾ ನ್ಯಾಷನಲ್ ಚಾಂಪಿಯನ್‍ಶಿಪ್‍ನಲ್ಲಿ ಹಾಕಿ ಕೂರ್ಗ್ ತಂಡವು