ಮಡಿಕೇರಿ ನಾಗರಿಕರ ಗಮನಕ್ಕೆ...ಮಡಿಕೇರಿ, ಮೇ. 22: ಮಡಿಕೇರಿ ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಾಗಿರುತ್ತದೆ. ಸಾರ್ವಜನಿಕರಲ್ಲಿ ಈ
ದೇವರ ವಾರ್ಷಿಕ ಉತ್ಸವ ಕರಿಕೆ, ಮೇ 22: ಇಲ್ಲಿಗೆ ಸಮೀಪದ ಚೆತ್ತುಕಾಯ ಶ್ರೀ ವನಶಾಸ್ತಾವು ಹಾಗೂ ಕರಿಚಾಮುಂಡಿ ದೇವರ ವಾರ್ಷಿಕ ಉತ್ಸವವು ಎರಡುದಿನಗಳ ಕಾಲ ದೇವಲಾಯದ ತಂತ್ರಿಗಳಾದ ಕಾಸರಗೋಡುವಿನ ವೇದ ಮೂರ್ತಿ
ವಿದ್ಯುತ್ ವ್ಯತ್ಯಯ ಮಡಿಕೇರಿ, ಮೇ 22: 33/11ಕೆವಿ ಕುಶಾಲನಗರ-ಸೋಮವಾರಪೇಟೆ ವಿದ್ಯುತ್ ಮಾರ್ಗದ ತುರ್ತು ನಿರ್ವಹಣೆ ಹಾಗೂ ಮಳೆಗಾಲದ ಮುಂಜಾಗ್ರತೆಗಾಗಿ ವಿದ್ಯುತ್ ಮಾರ್ಗಗಳ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 23ರಂದು (ಇಂದು)
ಅಮ್ಮತ್ತಿ ಬಿಲ್ಲವ ವಾರಿಯರ್ಸ್ಗೆ ಬಿಲ್ಲವ ಟ್ರೋಫಿವೀರಾಜಪೇಟೆ. ಮೇ 22: ವೀರಾಜಪೇಟೆ ತಾಲೂಕು ಬಿಲ್ಲವ ಸಮಾಜದಿಂದ ಆಯೋಜಿಸಿದ್ದ ಕ್ರೀಡೋತ್ಸವದಲ್ಲಿ ಪ್ರಮುಖ ಪಂದ್ಯವಾದ ಟೆನ್ನಿಸ್ ಬಾಲ್ ಕ್ರಿಕೆಟ್ ಫೈನಲ್ಸ್ ಪಂದ್ಯಾಟದಲ್ಲಿ ಅಮ್ಮತ್ತಿಯ ಬಿಲ್ಲವ ವಾರಿಯರ್ಸ್ “ಎ”
ಕುಮಾರಸ್ವಾಮಿಯವರಿಂದ ಜಿಲ್ಲೆಯಲ್ಲಿ ಮೊದಲ ಗ್ರಾಮ ವಾಸ್ತವ್ಯಗೋಣಿಕೊಪ್ಪಲು, ಮೇ 22: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮೊದಲ ಬಾರಿಗೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ದೈಯ್ಯದಡ್ಲು ಗಿರಿಜನರ