ಶಾಶ್ವತ ಸೂರಿನ ನಿರೀಕ್ಷೆಯಲ್ಲಿ ಗಿರಿಜನರುಸಿದ್ದಾಪುರ, ಜ. 21: ದಿಡ್ಡಳ್ಳಿಯ ಆದಿವಾಸಿಗಳ ಸಮಸ್ಯೆಗಳು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಶಾಶ್ವತ ಸೂರು ಸಿಗುವ ನಿರೀಕ್ಷೆಯಲ್ಲಿ ಗಿರಿಜನರು ಮರದ ಕೆಳಗೆ ದಿನ ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಲ್ದಾರೆಬಾಳೆಲೆ ದೇವನೂರು ಗ್ರಾಮದಲ್ಲಿ ಹುಲಿ ಧಾಳಿ : ಕಾರ್ಮಿಕ ಚಿಂತಾಜನಕ ಇಂದು ಬೆಳಿಗ್ಗೆ ವಿಷಯ ತಿಳಿದ ಜನತಾ ದಳದ ಜಿಲ್ಲಾ ಸಮಿತಿ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಬೆಳಗಿನ ಜಾವ ನಡೆದಮಧ್ಯ ರಾತ್ರಿ ಮರಗಳ್ಳರ ತಂಡದಿಂದ ಅರಣ್ಯ ಇಲಾಖಾಧಿಕಾರಿಗಳಿಗೆ ಅಡ್ಡಿಸೋಮವಾರಪೇಟೆ, ಜ.20: ಮಧ್ಯರಾತ್ರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಮರಗಳ್ಳರನ್ನು ಹಿಡಿಯಲು ತೆರಳಿದ ಅರಣ್ಯ ಇಲಾಖಾ ಸಿಬ್ಬಂದಿಗಳ ಕಾರ್ಯಕ್ಕೆ ಮರಗಳ್ಳರೇ ಅಡ್ಡಿ ಪಡಿಸಿದ ಹಿನ್ನೆಲೆ ಅಧಿಕಾರಿಯೋರ್ವರು ತಮ್ಮದಿಡ್ಡಳ್ಳಿಯಲ್ಲಿ ನಕ್ಸಲ್ ಚಟುವಟಿಕೆ ಬಗ್ಗೆ ನಿಗಾ ಪೊಲೀಸ್ ಮಹಾನಿರ್ದೇಶಕ ವಿಪುಲ್ಕುಮಾರ್ಸಿದ್ದಾಪುರ, ಜ.20: ದಿಡ್ಡಳ್ಳಿ ವ್ಯಾಪ್ತಿಯಲ್ಲಿ ನಕ್ಸಲ್ ಚಟುವಟಿಕೆಯ ಬಗ್ಗೆ ನಿಗಾ ವಹಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ವಿಪುಲ್ ಕುಮಾರ್ ತಿಳಿಸಿದ್ದಾರೆ.ಗುರುವಾರಇಂದು ಪತ್ರಕರ್ತರ ಹಬ್ಬ : 18ನೇ ಪ್ರೆಸ್ ಕ್ಲಬ್ ಡೇ ಮಡಿಕೆರಿ ಜ 20. ಕೊಡಗು ಪ್ರೆಸ್ ಕ್ಲಬ್ ವತಿಯಿಂದ 18ನೇ ಪ್ರೆಸ್ ಕ್ಲಬ್ ಡೇ ತಾ. 21 ರಂದು (ಇಂದು) ನಡೆಯುತಿದ್ದು, ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್
ಶಾಶ್ವತ ಸೂರಿನ ನಿರೀಕ್ಷೆಯಲ್ಲಿ ಗಿರಿಜನರುಸಿದ್ದಾಪುರ, ಜ. 21: ದಿಡ್ಡಳ್ಳಿಯ ಆದಿವಾಸಿಗಳ ಸಮಸ್ಯೆಗಳು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಶಾಶ್ವತ ಸೂರು ಸಿಗುವ ನಿರೀಕ್ಷೆಯಲ್ಲಿ ಗಿರಿಜನರು ಮರದ ಕೆಳಗೆ ದಿನ ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಲ್ದಾರೆ
ಬಾಳೆಲೆ ದೇವನೂರು ಗ್ರಾಮದಲ್ಲಿ ಹುಲಿ ಧಾಳಿ : ಕಾರ್ಮಿಕ ಚಿಂತಾಜನಕ ಇಂದು ಬೆಳಿಗ್ಗೆ ವಿಷಯ ತಿಳಿದ ಜನತಾ ದಳದ ಜಿಲ್ಲಾ ಸಮಿತಿ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹಾಗೂ ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಬೆಳಗಿನ ಜಾವ ನಡೆದ
ಮಧ್ಯ ರಾತ್ರಿ ಮರಗಳ್ಳರ ತಂಡದಿಂದ ಅರಣ್ಯ ಇಲಾಖಾಧಿಕಾರಿಗಳಿಗೆ ಅಡ್ಡಿಸೋಮವಾರಪೇಟೆ, ಜ.20: ಮಧ್ಯರಾತ್ರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಮರಗಳ್ಳರನ್ನು ಹಿಡಿಯಲು ತೆರಳಿದ ಅರಣ್ಯ ಇಲಾಖಾ ಸಿಬ್ಬಂದಿಗಳ ಕಾರ್ಯಕ್ಕೆ ಮರಗಳ್ಳರೇ ಅಡ್ಡಿ ಪಡಿಸಿದ ಹಿನ್ನೆಲೆ ಅಧಿಕಾರಿಯೋರ್ವರು ತಮ್ಮ
ದಿಡ್ಡಳ್ಳಿಯಲ್ಲಿ ನಕ್ಸಲ್ ಚಟುವಟಿಕೆ ಬಗ್ಗೆ ನಿಗಾ ಪೊಲೀಸ್ ಮಹಾನಿರ್ದೇಶಕ ವಿಪುಲ್ಕುಮಾರ್ಸಿದ್ದಾಪುರ, ಜ.20: ದಿಡ್ಡಳ್ಳಿ ವ್ಯಾಪ್ತಿಯಲ್ಲಿ ನಕ್ಸಲ್ ಚಟುವಟಿಕೆಯ ಬಗ್ಗೆ ನಿಗಾ ವಹಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ವಿಪುಲ್ ಕುಮಾರ್ ತಿಳಿಸಿದ್ದಾರೆ.ಗುರುವಾರ
ಇಂದು ಪತ್ರಕರ್ತರ ಹಬ್ಬ : 18ನೇ ಪ್ರೆಸ್ ಕ್ಲಬ್ ಡೇ ಮಡಿಕೆರಿ ಜ 20. ಕೊಡಗು ಪ್ರೆಸ್ ಕ್ಲಬ್ ವತಿಯಿಂದ 18ನೇ ಪ್ರೆಸ್ ಕ್ಲಬ್ ಡೇ ತಾ. 21 ರಂದು (ಇಂದು) ನಡೆಯುತಿದ್ದು, ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್