ಮನೆ ನಿರ್ಮಾಣ ಕಾಮಗಾರಿಗೆ ಚಾಲನೆಕೂಡಿಗೆ, ಅ. 9: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಯಲ್ಲಿರುವ ಆದಿವಾಸಿಗಳ ಪುನರ್ವಸತಿ ಕೇಂದ್ರದಲ್ಲಿ ಸ್ಥಗಿತ ಗೊಂಡಿದ್ದ
ತೋಟ ಗದ್ದೆ ಮಾರದಂತೆ ಮನವಿ*ಗೋಣಿಕೊಪ್ಪಲು, ಅ. 9 : ತೋಟ, ಗದ್ದೆಗಳನ್ನು ಹೊರಗಿನವರಿಗೆ ಮಾರದೆ ನಮ್ಮತನವನ್ನು ಉಳಿಸಿಕೊಳ್ಳಿ ಎಂದು ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹೇಳಿದರು. ಹೊಸೂರು, ಕಾರ್ಮಾಡು, ಬೆಟ್ಟಗೇರಿ ಗ್ರಾಮದ ಕೊಡವ
ದೈಹಿಕವಾಗಿ ಬಲಾಢ್ಯರಾಗಲು ಕ್ರೀಡೆ ಸಹಕಾರಿ ಮುರಳಿನಾಪೆÇೀಕ್ಲು, ಅ. 9 : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳವದರಿಂದ ದೈಹಿಕವಾಗಿ ಬಲಾಢ್ಯರಾಗಲು ಸಾಧ್ಯ ಎಂದು ನಾಪೆÇೀಕ್ಲು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ
ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಸೋಮವಾರಪೇಟೆ, ಅ.9: ಸಮಾಜದಲ್ಲಿ ನಿರಂತರ ಅಶಾಂತಿ ಸೃಷ್ಟಿಸಿ ಜಾತಿಗಳ ನಿಂದನೆಯಲ್ಲಿ ತೊಡಗಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳ ಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೋಮವಾರಪೇಟೆ
ಗೀತಗಾಯನ ಕವಿಗೋಷ್ಠಿಗೆ ನೋಂದಣಿಗೆ ಆಹ್ವಾನಮಡಿಕೇರಿ, ಅ. 9: ತಾ. 17ರ ತಲಕಾವೇರಿ ತೀರ್ಥೋದ್ಬವ ದಿನದಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಲಕಾವೇರಿ ಕ್ಷೇತ್ರದಲ್ಲಿ ಜಿಲ್ಲೆಯ ಕವಿಗಳಿಗಾಗಿ ಕವಿಗೋಷ್ಠಿ ಹಾಗೂ