ಜೆಡಿಎಸ್ಗೆ ಆಯ್ಕೆಮಡಿಕೇರಿ, ಏ. 10 :ಜಾತ್ಯತೀತ ಜನತಾದಳದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಹೆಚ್.ಎನ್. ಯೋಗೇಶ್ ಕುಮಾರ್ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಡಾ. ಕೆ.
ಮತದಾರರಲ್ಲಿ ಜಾಗೃತಿ ಕಾರ್ಯಕ್ರಮಮಡಿಕೇರಿ, ಏ. 10: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಪಂಚಾಯಿತಿ ವತಿಯಿಂದ ತಾ. 11 ರಂದು
ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡುವೆ ಚುನಾವಣಾ ಬಿರುಸುಮಡಿಕೇರಿ, ಏ. 9: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳಲ್ಲಿ ಸಂಚಲನ ಸೃಷ್ಟಿಯಾಗಿದೆ. ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳ ಖಚಿತತೆಯೊಂದಿಗೆ ಈಗಾಗಲೇ ಅಖಾಡಕ್ಕಿಳಿದಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ
ಸುಂಟಿಕೊಪ್ಪ, ಗೌಡಳ್ಳಿ, ಒಂಟಿಯಂಗಡಿ, ಗೌಡ ಅಕಾಡೆಮಿ ಸೆಮಿಫೈನಲ್ಗೆಮಡಿಕೇರಿ, ಏ. 9: ಮಹಿಳೆಯರಲ್ಲಿ ಫುಟ್ಬಾಲ್ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ಕೂರ್ಗ್ ವುಮೆನ್ಸ್ ಸಾಕರ್ ಕ್ಲಬ್ ವತಿಯಿಂದ ಕೊಡಗು ಜಿಲ್ಲಾ ಫುಟ್ಬಾಲ್
ಮುಸ್ಲಿಂ ಕಪ್ ವಾಲಿಬಾಲ್ ಗುಂಡಿಗೆರೆ ಚಾಂಪಿಯನ್ವೀರಾಜಪೇಟೆ ಏ. 9: ಕಳೆದ ಮೂರು ದಿನಗಳಿಂದ ಇಲ್ಲಿನ ತಾಲೂಕು ಮೈದಾನದಲ್ಲಿ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ಜಿಲ್ಲಾ ಮಟ್ಟದ ವಾಲಿಬಾಲ್ಪಂದ್ಯಾಟದಲ್ಲಿ ಗುಂಡಿಗೆರೆ ತಂಡ ಪ್ರಥಮ ಸ್ಥಾನ ಪಡೆದಿದ್ದು,