ಗೂಂಡಾ ಪ್ರವೃತ್ತಿಯ ಕಾಂಗ್ರೆಸ್ ಸದಸ್ಯನ ಪರವಾಗಿ ಪ್ರತಿಭಟನೆ ನಾಚಿಕೆಗೇಡುಸೋಮವಾರಪೇಟೆ,ಜ.23: ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಸಭ್ಯ ಪದಗಳನ್ನು ಬಳಸಿದ್ದೂ ಅಲ್ಲದೇ, ಹೊರಗೆ ಬಾ ನೋಡಿಕೊಳ್ಳುತ್ತೇನೆ ಎಂದು ಧಮಕಿ ಹಾಕುವ ಮೂಲಕ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ ಕಾಂಗ್ರೆಸ್ಬಸವ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯಮಡಿಕೇರಿ, ಜ. 23: ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ವಸತಿ ರಹಿತರಿಗೆ ವಸತಿ ಒದಗಿಸುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳದೇ ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ.ತಾ.ಪಂ. ಅಧ್ಯಕ್ಷರ ಅಧಿಕಾರ ಉಪಾಧ್ಯಕ್ಷರಿಂದ ಹೈಜಾಕ್: ಜೆಡಿಎಸ್ ಆರೋಪಸೋಮವಾರಪೇಟೆ, ಜ. 23: ತಾಲೂಕು ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ತಾ.ಪಂ.ನ ಉಪಾಧ್ಯಕ್ಷರು ಹೈಜಾಕ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.ಪತ್ರಿಕಾ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರಗ್ರಾ.ಪಂ.ಗಳಿಗೆ ಎಂಎಲ್ಸಿ ಸುನಿಲ್ ಭೇಟಿಮಡಿಕೇರಿ, ಜ. 23: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ಸೋಮವಾರಪೇಟೆ ತಾಲೂಕಿನ ಹಂಡ್ಲಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ, ಹಾಗೂ ಬೆಸೂರು ಗ್ರಾಮ ಪಂಚಾಯತಿಗಳಿಗೆ ಭೇಟಿಜಯವೀರ ಮಾತೆ ದೇವಾಲಯ ಉದ್ಘಾಟನೆಸೋಮವಾರಪೇಟೆ, ಜ.23: ಸುಮಾರು ಎರಡೂವರೆ ಕೋಟಿ ವೆಚ್ಚದಲ್ಲಿ ಗೋತಿಕ್ ಶೈಲಿಯಲ್ಲಿ ನಿರ್ಮಾಣವಾಗಿರುವ ಜಯವೀರ ಮಾತೆ ದೇವಾಲಯ ಉದ್ಘಾಟನೆ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು
ಗೂಂಡಾ ಪ್ರವೃತ್ತಿಯ ಕಾಂಗ್ರೆಸ್ ಸದಸ್ಯನ ಪರವಾಗಿ ಪ್ರತಿಭಟನೆ ನಾಚಿಕೆಗೇಡುಸೋಮವಾರಪೇಟೆ,ಜ.23: ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಅಸಭ್ಯ ಪದಗಳನ್ನು ಬಳಸಿದ್ದೂ ಅಲ್ಲದೇ, ಹೊರಗೆ ಬಾ ನೋಡಿಕೊಳ್ಳುತ್ತೇನೆ ಎಂದು ಧಮಕಿ ಹಾಕುವ ಮೂಲಕ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ ಕಾಂಗ್ರೆಸ್
ಬಸವ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯಮಡಿಕೇರಿ, ಜ. 23: ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿನ ವಸತಿ ರಹಿತರಿಗೆ ವಸತಿ ಒದಗಿಸುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನಗೊಳ್ಳದೇ ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ.
ತಾ.ಪಂ. ಅಧ್ಯಕ್ಷರ ಅಧಿಕಾರ ಉಪಾಧ್ಯಕ್ಷರಿಂದ ಹೈಜಾಕ್: ಜೆಡಿಎಸ್ ಆರೋಪಸೋಮವಾರಪೇಟೆ, ಜ. 23: ತಾಲೂಕು ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ತಾ.ಪಂ.ನ ಉಪಾಧ್ಯಕ್ಷರು ಹೈಜಾಕ್ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.ಪತ್ರಿಕಾ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರ
ಗ್ರಾ.ಪಂ.ಗಳಿಗೆ ಎಂಎಲ್ಸಿ ಸುನಿಲ್ ಭೇಟಿಮಡಿಕೇರಿ, ಜ. 23: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ಸೋಮವಾರಪೇಟೆ ತಾಲೂಕಿನ ಹಂಡ್ಲಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ, ಹಾಗೂ ಬೆಸೂರು ಗ್ರಾಮ ಪಂಚಾಯತಿಗಳಿಗೆ ಭೇಟಿ
ಜಯವೀರ ಮಾತೆ ದೇವಾಲಯ ಉದ್ಘಾಟನೆಸೋಮವಾರಪೇಟೆ, ಜ.23: ಸುಮಾರು ಎರಡೂವರೆ ಕೋಟಿ ವೆಚ್ಚದಲ್ಲಿ ಗೋತಿಕ್ ಶೈಲಿಯಲ್ಲಿ ನಿರ್ಮಾಣವಾಗಿರುವ ಜಯವೀರ ಮಾತೆ ದೇವಾಲಯ ಉದ್ಘಾಟನೆ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು