ಸಾಂಪ್ರದಾಯಿಕ ಅರಣ್ಯ ಒತ್ತುವರಿದಾರರಿಗೆ ನೋಟಿಸ್ ನೀಡದಿರಿ ಶಿವಮೊಗ್ಗ, ಸೆ. ೧೯: ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಸಾಂಪ್ರದಾಯಿಕ ಅರಣ್ಯ ಒತ್ತುವರಿದಾರರಿಗೆ ಯಾವುದೇ ಕಾರಣಕ್ಕೂ ನೋಟಿಸ್ ನೀಡಬಾರದು ಹಾಗೂ ಹೊಸದಾಗಿ ಒತ್ತುವರಿಗೆ ಅವಕಾಶ ನೀಡಬಾರದು ಎಂದು
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾಗಿ ಡಾ ಸಂಗಪ್ಪ ಗೋಣಿಕೊಪ್ಪಲು, ಸೆ. ೧೯: ಗೋಣಿಕೊಪ್ಪ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ(ಕೆವಿಕೆ) ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾಗಿ ಡಾ.ಸಂಗಪ್ಪ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಕೆವಿಕೆ ಕೊಡಗಿನ ಮಾಜಿ ಪ್ರಭಾರ ಮುಖ್ಯಸ್ಥರು ಹಾಗೂ
ಗುಡ್ಮಿಂಟನ್ ಗ್ರೂಪ್ ವತಿಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ ಮಡಿಕೇರಿ, ಸೆ. ೧೯: ಮಡಿಕೇರಿ ಗುಡ್ಮಿಂಟನ್ ಗ್ರೂಪ್ ವತಿಯಿಂದ “ಮಡಿಕೇರಿ ಗುಡ್ಮಿಂಟನ್ ಕಪ್ ೨೦೨೬” ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾ.೨೬ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ
ಮಿಕ್ಸ್ ಬಾಕ್ಸಿಂಗ್ ಪಟುಗಳಿಗೆ ಸನ್ಮಾನ ಐಗೂರು, ಸೆ. ೧೯: ನೇಪಾಳದ ಕಟ್ಮಂಡುವಿನಲ್ಲಿ ನಡೆದ ಮೂರನೇ ವರ್ಲ್ಡ್ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸಿದ್ದ ಕೊಡಗು ಜಿಲ್ಲೆಯ ನಾಲ್ಕು ಜನ
ಜಿಲ್ಲೆಯ ವಿವಿಧೆಡೆ ಪ್ರಧಾನಿ ಮೋದಿ ಜನ್ಮ ದಿನಾಚರಣೆ ನಾಪೋಕ್ಲು, ಸೆ. ೧೯: ಮಡಿಕೇರಿ ಗ್ರಾಮಾಂತರ ಒಬಿಸಿ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಆಚರಿಸಲಾಯಿತು. ನಾಪೋಕ್ಲುವಿನಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.