ಕಸ್ತೂರಿರಂಗನ್ ವರದಿ ಅರಣ್ಯ ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಲು ಆಗ್ರಹ ಮಡಿಕೇರಿ, ಸೆ. ೧೩: ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಾದರೆ ಅರಣ್ಯ ವ್ಯಾಪ್ತಿಗೆ ಮಾತ್ರ ಸೀಮಿತಗೊಳಿಸಿ ಜಾರಿಗೊಳಿಸುವಂತಾಗಬೇಕು ಎಂದು ಸೇವ್ ಕೊಡಗು ವೇದಿಕೆ ಆಗ್ರಹಿಸಿದೆ. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಡಿಕೇರಿ, ಸೆ. ೧೩: ಉತ್ತರಖಂಡ್ ರಾಜ್ಯದ ಹಲ್ದಾ÷್ವನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಹಾಗೂ ಲೋಕಸಭೆಯ ಪ್ರತಿಪಕ್ಷದ
ಲೋಗೋ ಬಿಡುಗಡೆ ಹಾಗೂ ಸನ್ಮಾನ ನಾಪೋಕ್ಲು, ಸೆ. ೧೩: ಇಲ್ಲಿನ ಇಂದಿರಾ ನಗರದ ವಿವೇಕಾನಂದ ಸಂಘದ ಗಣೇಶ ಉತ್ಸವ ಸೇವಾ ಸಮಿತಿ ವತಿಯಿಂದ ೨೧ನೇ ವರ್ಷದ ಅದ್ದೂರಿ ಗಣೇಶೋತ್ಸವ ಅಂಗವಾಗಿ ಭಾನುವಾರ ಸಂಜೆ
ತಾತ್ಕಾಲಿಕ ಕೆರೆ ನಿರ್ಮಾಣ ಕುಶಾಲನಗರ, ಸೆ. ೧೩: ಪಟ್ಟಣದಲ್ಲಿ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಪ್ರತಿಷ್ಠಾಪನೆ ಮಾಡಿ ನಂತರ ಗೌರಿ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲು ಕುಶಾಲನಗರ ಪುರಸಭೆ ಅಯ್ಯಪ್ಪ ಸ್ವಾಮಿ ದೇವಾಲಯ
ಅತ್ಯಾಚಾರ ಖಂಡಿಸಿ ಪ್ರತಿಭಟನೆ ಮಡಿಕೇರಿ, ಸೆ. ೧೩: ಬಂಗಾರಪೇಟೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಮೆನ್ ಇಂಡಿಯಾ