ತ್ರೆöÊಮಾಸಿಕ ಕೆಡಿಪಿ ಸಭೆ ಮಡಿಕೇರಿ, ಏ. ೨೬: ಪ್ರಸಕ್ತ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾಮಟ್ಟದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಸಣ್ಣ ನೀರಾವರಿ, ವಿಜ್ಞಾನ
ಕೂತಂಡ ಸುರೇಶ್ ಅಪ್ಪಯ್ಯ ವಿಶೇಷ ಚೇನಂಡ ಕಪ್‌ನಿಂದ ಮಾಜಿ ಚಾಂಪಿಯನ್ ಕೂತಂಡ ನಿರ್ಗಮಿಸಿದೆ. ಆದರೂ ಕೂತಂಡ ತಂಡದಲ್ಲಿ ಹಲವು ವಿಶೇಷ ಸಾಧನೆಗಳಿವೆ. ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷರೂ ಆಗಿರುವ ಕೂತಂಡ ಸುರೇಶ್ ಅಪ್ಪಯ್ಯ
ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ ಮಡಿಕೇರಿ, ಏ. ೨೬: ಶಿಕ್ಷಕಿಯೋರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇರಂಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ
ರೂ ೩೯ ಕೋಟಿ ವೆಚ್ಚದಲ್ಲಿ ಹಾರಂಗಿ ಅಣೆಕಟ್ಟೆಯ ಹೂಳೆತ್ತುವ ಕಾಮಗಾರಿ ಕೂಡಿಗೆ, ಏ. ೨೬: ಹಾರಂಗಿ ಅಣೆಕಟ್ಟೆ ಹಿನ್ನೀರಿನಲ್ಲಿ ಹೂಳೆತ್ತುವ ಕಾಮಗಾರಿಯನ್ನು ನಡೆಸುವ ಸಿದ್ಧತೆಗಳು ನಡೆಯುತ್ತಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ ಎಂದು ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ
ತುರ್ತು ಆರೋಗ್ಯ ಸೇವಾ ಘಟಕ ರಚನೆ ಮಡಿಕೇರಿ, ಏ. ೨೬: ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ನಿಂದ ತುರ್ತು ಆರೋಗ್ಯ ಸೇವಾ ಘಟಕವನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ