ಕೂಡಿಗೆ ವಲಯದ ಸಾಧನಾ ಸಮಾವೇಶ ಕಾರ್ಯಕ್ರಮಕೂಡಿಗೆ, ಮಾ. 28: ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಗುಮ್ಮನಕೊಲ್ಲಿ ಕಾರ್ಯಕ್ಷೇತ್ರದ ಒಕ್ಕೂಟಗಳಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಿದುದರ ಫಲವಾಗಿ ತಾಲೂಕಿನಲ್ಲಿ ಪ್ರಪ್ರಥಮವಾಗಿ ಸಾಧನಾ ಸಮಾವೇಶ ಕಾರ್ಯಕ್ರಮ ವನ್ನು ನಡೆಸಲು
ರಸ್ತೆ ಕಾಮಗಾರಿ ಕೈಗೊಳ್ಳಲು ಆಗ್ರಹ: ಪ್ರತಿಭಟನೆ ಎಚ್ಚರಿಕೆಸೋಮವಾರಪೇಟೆ, ಮಾ. 28: ಹಾನಗಲ್ಲು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಗುಂಡಿಮಯವಾಗಿದ್ದು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಸಿದ್ದಾರ್ಥ ಬಡಾವಣೆ ಅಧ್ಯಕ್ಷ
ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಮಡಿಕೇರಿ, ಮಾ. 28: ಮದೆ ಗ್ರಾ.ಪಂ.ನ 2017-18ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಲಾದ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯನ್ನು ತಾ.
ಕುಡಿಯುವ ನೀರಿನ ಘಟಕ ಪರಿಶೀಲನೆಕುಶಾಲನಗರ, ಮಾ. 28: ಕುಶಾಲನಗರದ ಸಾರಿಗೆ ಬಸ್ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಅಪ್ಪಚ್ಚುರಂಜನ್ ತಾ. 26 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರ
ಕಡಂಗದಲ್ಲಿ ವಿವಿಧ ಕಾರ್ಯಕ್ರಮಮಡಿಕೇರಿ, ಮಾ. 28: ಕೊಡಗಿನ ಕಡಂಗದಲ್ಲಿ ಬದ್ರಿಯಾ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ನೂತನವಾಗಿ ನಿರ್ಮಿಸಿದ ಮಸೀದಿ ಉದ್ಘಾಟನೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ತಾ. 29 ರಂದು (ಇಂದು)