ಕೊಡವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಒತ್ತಾಯ ಕೊಡವರದು ಅದೈವಿಕ ಸಂಪ್ರದಾಯವೆಂದು ಯುಕೊಶ್ರೀಮಂಗಲ, ಮಾ. 22 : ಈ ದೇಶದ ಅಲ್ಪಸಂಖ್ಯಾತರಾಗಿರುವ ಕೊಡವ ಜನಾಂಗವನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಘೋಷಿಸಿ ಸೂಕ್ತ ಸ್ಥಾನಮಾನ ನೀಡುವದರೊಂದಿಗೆ ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ನೀಡಬೇಕೆಂದು ಯುನೈಟೆಡ್
2 ಕೋಟಿ ಅನುದಾನಕ್ಕೆ ಪ.ಪಂ.ನಿಂದ ಕ್ರಿಯಾಯೋಜನೆಸೋಮವಾರಪೇಟೆ, ಮಾ.22: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ರೂ. 2ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಲಾಗಿದೆ ಎಂದು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ
ಪಾಡಿ ದೇವಳದ ರಸ್ತೆ ಉದ್ಘಾಟನೆನಾಪೆÇೀಕ್ಲು, ಮಾ. 21: ಸುಮಾರು 3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳಕ್ಕೆ ತೆರಳುವ ಕಾಂಕ್ರೀಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.
ಕಾವೇರಿ ಶಿಕ್ಷಣ ಸಂಸ್ಥೆಗಳಿಗೆ ಸುವರ್ಣ ಸಂಭ್ರಮಮಡಿಕೇರಿ, ಮಾ.21 : ದಕ್ಷಿಣ ಕೊಡಗಿನ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಿ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿರುವ ಗೋಣಿಕೊಪ್ಪಲಿನ ಕಾವೇರಿ ಎಜುಕೇಷನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳು 50
ಬೆಂಬಲಿಗರ ಸಹಿತ ನಾಣಯ್ಯ ಕಾಂಗ್ರೆಸ್ ಸೇರ್ಪಡೆ ನಿರ್ಧಾರವೀರಾಜಪೇಟೆ, ಮಾ. 21: ತನ್ನ ಎಲ್ಲ ಬೆಂಬಲಿಗರ ಸಹಿತ ಕಾಂಗ್ರೆಸ್ ಸೇರಲು ಮಾಜಿ ಸಚಿವ ಯಂ.ಸಿ. ನಾಣಯ್ಯ ನಿರ್ಧರಿಸಿದ್ದಾರೆ. ಇಂದು ವೀರಾಜಪೇಟೆ ಟೌನ್ ಬ್ಯಾಂಕ್ ಭವನದಲ್ಲಿ ನಡೆದ