ಭಗಂಡೇಶ್ವರನಿಗೆ ಮಹಾದ್ವಾರ ಬಾಗಿಲುಮಡಿಕೇರಿ, ಮಾ. 17: ಕಳೆದ 2009ರಲ್ಲಿ ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಜೀರ್ಣೋದ್ಧಾರ ಪುನರ್ ಪ್ರತಿಷ್ಠಾಪನೆ ಬಳಿಕ ಮಹಾದ್ವಾರದ ಬಾಗಿಲು ಮಾತ್ರ ಸಿದ್ಧಗೊಂಡಿರಲಿಲ್ಲ. ದೇವಾಲಯದ ಹಿಂಬಾಗಿಲು ಕೂಡ
ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ*ಗೋಣಿಕೊಪ್ಪಲು, ಮಾ. 17: ವಿಧಾನಸಭಾ ಚುನಾವಣೆಯ ಎರಡು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯಲ್ಲಿ ಯಾವದೇ ಗೊಂದಲ ಬೇಡ. ಜಿಲ್ಲೆಯ 2 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಡೆದಿಲ್ಲ. ಕೇಂದ್ರ
ಹಿಂದೂಕಪ್ ಫುಟ್ಬಾಲ್ ಪಂದ್ಯಕ್ಕೆ ಅದ್ಧೂರಿ ಚಾಲನೆಸೋಮವಾರಪೇಟೆ, ಮಾ. 17: ಗೌಡಳ್ಳಿಯ ಹಿಂದೂ ಗೆಳೆಯರ ಬಳಗದ ಆಶ್ರಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಅಲ್ಲಿನ ಬಿಜಿಎಸ್ ವಿದ್ಯಾಸಂಸ್ಥೆ ಮೈದಾನದಲ್ಲಿ ಆಯೋಜಿಸಲಾಗಿರುವ 2ನೇ ವರ್ಷದ ರಾಜ್ಯಮಟ್ಟದ ಹಿಂದು
ಸಾಮಾನ್ಯ ಸಭೆ ಸೋಮವಾರಪೇಟೆ, ಮಾ. 17: ಇಲ್ಲಿನ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ತಾ. 22 ರಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ
ಮಾಲೀಕರಿಗೆ ಬೆದರಿಕೆ: ಬಂಧನಸಿದ್ದಾಪುರ, ಮಾ. 17: ಪಾಲಿಬೆಟ್ಟ ಖಾಸಗಿ ಕಾಫಿ ತೋಟವೊಂದಕ್ಕೆ ಅಕ್ರಮ ಪ್ರವೇಶ ಮಾಡಿ, ಮಾಲೀಕರಿಗೆ ಕೊಲೆ ಬೆದÀರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಪಾಲಿಬೆಟ್ಟದ ತೋಟ