ಮಾಲ್ದಾರೆ ಬಾಡಗದಲ್ಲಿ ಅಭಿವೃದ್ಧಿಯಾಗಿದೆಸಿದ್ದಾಪುರ,ಮಾ. 15: ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಬಾಡಗ ಗ್ರಾಮದ ಮೂಲಭೂತ ಸೌಕರ್ಯಗಳಿಗೆ ಶಾಸಕರು ಹಾಗೂ ಗ್ರಾ.ಪಂ. ಸದಸ್ಯರುಗಳು ಸ್ಪಂದಿಸಿದ್ದಾರೆ. ಈಗಾಗಲೇ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವಾರು ಕಾಮಾಗಾರಿಗಳು
ಲಾಂಗ್ ಬೀಸಿದ ಪ್ರಕರಣ : ಸ್ವಯಂ ಪ್ರೇರಿತ ದೂರು ದಾಖಲುಸೋಮವಾರಪೇಟೆ,ಮಾ.15 : ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಹ್ಯಾಂಡ್‍ಪೋಸ್ಟ್‍ನಲ್ಲಿ ಪ್ರಭಾವಿ ವ್ಯಕ್ತಿಯೋರ್ವರು ಲಾಂಗ್ ಬೀಸಿದ ಘಟನೆಗೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಮುಂದಿನ
ವಿವಿಧ ಕ್ಷೇತ್ರಗಳ ಸಾಧನೆಯ ಹಾದಿಯಲ್ಲಿ ಮಹಿಳೆಯರುಮಡಿಕೇರಿ, ಮಾ. 15: ಎಲ್ಲಿ ಮಹಿಳೆಯರನ್ನು ಗೌರವಿಸುತ್ತೆವೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ
ಗೌಡಳ್ಳಿಯಲ್ಲಿ ನಾಳೆಯಿಂದ ರಾಜ್ಯಮಟ್ಟದ ಹಿಂದೂ ಕಪ್ ಫುಟ್ಬಾಲ್ಸೋಮವಾರಪೇಟೆ, ಮಾ. 15: ಸಮೀಪದ ಗೌಡಳ್ಳಿ ಹಿಂದೂ ಗೆಳೆಯರ ಬಳಗದ ವತಿಯಿಂದ ತಾ. 17ರಿಂದ (ನಾಳೆಯಿಂದ) ತಾ.18ರವರೆಗೆ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಹಿಂದೂ ಕಪ್ ಮುಕ್ತ
ನಾಳೆ ಬಿ.ಜೆ.ಪಿ. ಸಮಾವೇಶ*ಗೋಣಿಕೊಪ್ಪಲು, ಮಾ. 15: ಭಾರತೀಯ ಜನತಾ ಪಾರ್ಟಿಯ ವೀರಾಜಪೇಟೆ ಮಂಡಳ ನವಶಕ್ತಿ ಸಮಾವೇಶ ತಾ. 17 ರಂದು ಗೋಣಿಕೊಪ್ಪಲು ಪರಿಮಳ ಮಂಗಲ ವಿಹಾರದಲ್ಲಿ ಬೆಳಿಗ್ಗೆ 10.30 ಗಂಟೆಗೆ