ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಸ್ಪರ್ಧೆಸೋಮವಾರಪೇಟೆ, ಮಾ. 5: ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ
ಕುಶಾಲನಗರದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕುಶಾಲನಗರ, ಮಾ. 5: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ನಿರ್ಮಾಣ ಮಾಡುವ ಚಿಂತನೆ ಹರಿಸಲಾಗಿದೆ ಎಂದು ಎಸ್‍ಎಲ್‍ಎನ್ ಸಮೂಹ ಸಂಸ್ಥೆಯ ಪ್ರಮುಖರಾದ ಸಾತಪ್ಪನ್
ಅರ್ಜಿ ಆಹ್ವಾನ ಮಡಿಕೇರಿ, ಮಾ. 5: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2018-19 ನೇ ಶೈಕ್ಷಣಿಕ ಸಾಲಿನ 9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಥ್ಲೆಟಿಕ್ಸ್ನಲ್ಲಿ ಚಿನ್ನ ಸಿದ್ದಾಪುರ, ಮಾ. 5: ರಾಷ್ಟ್ರ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಹೊಸೋಕ್ಲು ಚಿಣ್ಣಪ್ಪ 4 ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಮೂಲತಃ ಸಿದ್ದಾಪುರದ ಗುಹ್ಯ
ಶ್ರಮಾ ಶ್ರೀ ಪ್ರಶಸ್ತಿ ಸ್ವೀಕಾರ ನಾಪೆÉÇೀಕ್ಲು, ಮಾ. 5 : ಕರ್ನಾಟಕ ರಾಜ್ಯದಿಂದ 2016 - 17 ನೇ ಸಾಲಿನ ಪ್ರಧಾನ ಮಂತ್ರಿಗಳ ಶ್ರಮಾ ಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದ ವೀರಾಜಪೇಟೆ ನಿವಾಸಿ ಪ್ರಸ್ತುತ