ಜನಪರ ಯೋಜನೆಗಳ ಕುರಿತು ವಿಚಾರ ಸಂಕಿರಣಮಡಿಕೇರಿ, ಫೆ. 4: ಸರ್ಕಾರ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನ ಹರಿಸಬೇಕಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ
ಶೈಕ್ಷಣಿಕ ಸುದ್ದಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಸೋಮವಾರಪೇಟೆ: ಇಲ್ಲಿನ ಜೆ.ಸಿ.ಐ. ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಸಂತ ಜೋಸೆಫರ ಪ್ರೌಢಶಾಲೆ ಮತ್ತು ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನವನ್ನು ಆಚರಿಸಲಾಯಿತು. ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ
ತಾ. 7ರಂದು ನಮ್ಮ ಬೂತ್ ನಮ್ಮ ಹೊಣೆ ಕಾರ್ಯಕ್ರಮಮಡಿಕೇರಿ, ಫೆ. 4: ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷವನ್ನು ಬೂತ್ ಮಟ್ಟದಿಂದ ಸಶಕ್ತÀವಾಗಿ ರೂಪಿಸುವ ಉದ್ದೇಶಗಳ ಹಿನ್ನೆಲೆಯಲ್ಲಿ ತಾ. 7 ರಂದು ವೀರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ
ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಕೂಡಿಗೆ, ಫೆ. 4: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬ್ಯಾಡಗೊಟ್ಟ ಗ್ರಾಮದಲ್ಲಿ ಈಗಾಗಲೇ ದಿಡ್ಡಳ್ಳಿಯ ನಿರಾಶ್ರಿತರಿಗೆ ಜಾಗ
ಕಾವೇರಿ ಮಹಾಆರತಿ ಕಾರ್ಯಕ್ರಮಕುಶಾಲನಗರ, ಫೆ. 4: ನದಿ ತಟಗಳನ್ನು ಸ್ವಚ್ಛವಾಗಿಡುವಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಅಧ್ಯಕ್ಷ ಬಿ.ಜೆ. ಅಣ್ಣಯ್ಯ ಮನವಿ ಮಾಡಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಆರತಿ