ನಿವೇಶನಕ್ಕೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆಸೋಮವಾರಪೇಟೆ,ಅ.24: ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಹಾಗೂ ಹಕ್ಕುಪತ್ರಗಳನ್ನು ವಿತರಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಸಂಘದ ಜಿಲ್ಲಾಧ್ಯಕ್ಷಬಿಲ್ಲವ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆಮಡಿಕೇರಿ, ಅ. 24: ವೇಗವಾಗಿ ಬೆಳೆಯುತ್ತಿರುವ ಸಮಾಜದಲ್ಲಿ ಸಂಸ್ಕಾರ ಎಂಬದು ಮರೆಯಾಗುತ್ತಿದೆ. ಆದ್ದರಿಂದ ವಿದ್ಯೆಯೊಂದಿಗೆ ವಿದ್ಯಾರ್ಥಿಗಳಿಗೆ ಪೋಷಕರು ಜನಾಂಗದ ಸಂಸ್ಕಾರದ ಬಗ್ಗೆ ತಿಳಿಸಿಕೊಡಬೇಕೆಂದು ಕುದ್ರೋಳಿ ಶ್ರೀ ಗೋಕರ್ಣನಾಥಟಿಪ್ಪು ಜಯಂತಿಗೆ ಮಕ್ಕಂದೂರು ಕೊಡವ ಸಮಾಜ ವಿರೋಧಮಡಿಕೇರಿ, ಅ. 24: ಶಾಂತಿಗೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಾಮರಸ್ಯ ಹದಗೆಡುತ್ತಿದ್ದು, ಟಿಪ್ಪು ಜಯಂತಿಯಿಂದ ಮತ್ತಷ್ಟು ಅಶಾಂತಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿಯನ್ನು ನಿಷೇಧಿಸುವಂತೆಸೋಮವಾರಪೇಟೆಯಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲು ಆಗ್ರಹಸೋಮವಾರಪೇಟೆ,ಅ.24: ಪಟ್ಟಣದಲ್ಲಿ ಕಾನೂನು ಬಾಹಿರ ಚಟುವಟಿಕೆ, ಕಳ್ಳತನ ನಿಗ್ರಹಕ್ಕೆ ಪಟ್ಟಣದ ಸೂಕ್ತ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು. ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕಕುಡಿಯುವ ನೀರಿನ ಸಮಸ್ಯೆ : ಗ್ರಾಮಸ್ಥರ ಪ್ರತಿಭಟನೆಆಲೂರುಸಿದ್ಧಾಪುರ, ಅ.24: ಸಮೀಪದ ನಿಡ್ತ ಗ್ರಾ.ಪಂ.ವ್ಯಾಪ್ತಿಯ ನಿಡ್ತಕೊಪ್ಪಲು ಗ್ರಾಮದಲ್ಲಿ ಕಳೆದ 2 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು.
ನಿವೇಶನಕ್ಕೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆಸೋಮವಾರಪೇಟೆ,ಅ.24: ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಹಾಗೂ ಹಕ್ಕುಪತ್ರಗಳನ್ನು ವಿತರಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಸಂಘದ ಜಿಲ್ಲಾಧ್ಯಕ್ಷ
ಬಿಲ್ಲವ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆಮಡಿಕೇರಿ, ಅ. 24: ವೇಗವಾಗಿ ಬೆಳೆಯುತ್ತಿರುವ ಸಮಾಜದಲ್ಲಿ ಸಂಸ್ಕಾರ ಎಂಬದು ಮರೆಯಾಗುತ್ತಿದೆ. ಆದ್ದರಿಂದ ವಿದ್ಯೆಯೊಂದಿಗೆ ವಿದ್ಯಾರ್ಥಿಗಳಿಗೆ ಪೋಷಕರು ಜನಾಂಗದ ಸಂಸ್ಕಾರದ ಬಗ್ಗೆ ತಿಳಿಸಿಕೊಡಬೇಕೆಂದು ಕುದ್ರೋಳಿ ಶ್ರೀ ಗೋಕರ್ಣನಾಥ
ಟಿಪ್ಪು ಜಯಂತಿಗೆ ಮಕ್ಕಂದೂರು ಕೊಡವ ಸಮಾಜ ವಿರೋಧಮಡಿಕೇರಿ, ಅ. 24: ಶಾಂತಿಗೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಾಮರಸ್ಯ ಹದಗೆಡುತ್ತಿದ್ದು, ಟಿಪ್ಪು ಜಯಂತಿಯಿಂದ ಮತ್ತಷ್ಟು ಅಶಾಂತಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿಯನ್ನು ನಿಷೇಧಿಸುವಂತೆ
ಸೋಮವಾರಪೇಟೆಯಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲು ಆಗ್ರಹಸೋಮವಾರಪೇಟೆ,ಅ.24: ಪಟ್ಟಣದಲ್ಲಿ ಕಾನೂನು ಬಾಹಿರ ಚಟುವಟಿಕೆ, ಕಳ್ಳತನ ನಿಗ್ರಹಕ್ಕೆ ಪಟ್ಟಣದ ಸೂಕ್ತ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು. ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ
ಕುಡಿಯುವ ನೀರಿನ ಸಮಸ್ಯೆ : ಗ್ರಾಮಸ್ಥರ ಪ್ರತಿಭಟನೆಆಲೂರುಸಿದ್ಧಾಪುರ, ಅ.24: ಸಮೀಪದ ನಿಡ್ತ ಗ್ರಾ.ಪಂ.ವ್ಯಾಪ್ತಿಯ ನಿಡ್ತಕೊಪ್ಪಲು ಗ್ರಾಮದಲ್ಲಿ ಕಳೆದ 2 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು.