ಕಾವೇರಿ ಶಿಕ್ಷಣ ಸಂಸ್ಥೆಗಳಿಗೆ ಸುವರ್ಣ ಸಂಭ್ರಮಮಡಿಕೇರಿ, ಮಾ.21 : ದಕ್ಷಿಣ ಕೊಡಗಿನ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡಿ ಶ್ಲಾಘನೀಯ ಕಾರ್ಯ ನಿರ್ವಹಿಸುತ್ತಿರುವ ಗೋಣಿಕೊಪ್ಪಲಿನ ಕಾವೇರಿ ಎಜುಕೇಷನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳು 50
ಬೆಂಬಲಿಗರ ಸಹಿತ ನಾಣಯ್ಯ ಕಾಂಗ್ರೆಸ್ ಸೇರ್ಪಡೆ ನಿರ್ಧಾರವೀರಾಜಪೇಟೆ, ಮಾ. 21: ತನ್ನ ಎಲ್ಲ ಬೆಂಬಲಿಗರ ಸಹಿತ ಕಾಂಗ್ರೆಸ್ ಸೇರಲು ಮಾಜಿ ಸಚಿವ ಯಂ.ಸಿ. ನಾಣಯ್ಯ ನಿರ್ಧರಿಸಿದ್ದಾರೆ. ಇಂದು ವೀರಾಜಪೇಟೆ ಟೌನ್ ಬ್ಯಾಂಕ್ ಭವನದಲ್ಲಿ ನಡೆದ
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮಡಿಕೇರಿ, ಮಾ.21: ಎಸ್.ಎಸ್.ಎಲ್.ಸಿ ಪರೀಕ್ಷೆಯು ತಾ. 23ರಿಂದ ಏಪ್ರಿಲ್ 6ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ 27 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಹಾಗೂ ಪಾವಿತ್ರ್ಯತೆ
ನಾವ್ ಬರೋ ಮುಂಚೆನೆ ಮುಗ್ಸಿದ್ರಿ... ನಿಮ್ಗೆ ನಾವ್ ಬೇಡ್ವಾ...?ಮಡಿಕೇರಿ, ಮಾ. 21: ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರಿಂದ ವಿಕಲ ಚೇತನರಿಗೆ ಗಾಲಿ ಕುರ್ಚಿ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು.ಮಧ್ಯಾಹ್ನ 3.30 ಗಂಟೆಗೆ
ಮಡಿಕೇರಿ ಕೋಟೆಗೆ ಆವರಣ ಗೋಡೆ ನಿರ್ಮಾಣಮಡಿಕೇರಿ, ಮಾ. 21: ಇಲ್ಲಿನ ಐತಿಹಾಸಿಕ ಕೋಟೆ ಆವರಣದ ಸುತ್ತಲೂ ಜಾಗ ಅತಿಕ್ರಮಣ ತಡೆಗಟ್ಟುವ ದಿಸೆಯಲ್ಲಿ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾಮಗಾರಿ