ಸೂಕ್ತ ವಾಹನ ನಿಲುಗಡೆ ವ್ಯವಸ್ಥೆಗೆ ಕ್ರಮಕುಶಾಲನಗರ, ಡಿ. 23: ಪಟ್ಟಣದಲ್ಲಿ ವಾರದ ಸಂತೆ ಮಾರುಕಟ್ಟೆ ಸ್ಥಳದಲ್ಲಿ ವಾಹನ ನಿಲುಗಡೆ ಸಮಸ್ಯೆ ಮಿತಿ ಮೀರುತ್ತಿದ್ದು, ಸಮರ್ಪಕ ನಿಲುಗಡೆಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತುಸಾಲ ಮನ್ನಾಕ್ಕಾಗಿ ಒಗ್ಗಟ್ಟಿನ ಹೋರಾಟ ಅಗತ್ಯ: ಚಂದ್ರಕಲಾಸುಂಟಿಕೊಪ್ಪ, ಡಿ. 23: ಪ್ರಸಕ್ತ ವರ್ಷ ಹವಾಮಾನ ವೈಪರಿತ್ಯ ದಿಂದಾಗಿ ಬೆಳೆಗೆ ಹಾನಿಯಾಗಿದ್ದು, ಬರಗಾಲ ಬಂದಿದೆ. ರೈತರ ಸಾಲ ಮನ್ನಾ ಮಾಡಲು ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಒಗ್ಗಟ್ಟಿನಿಂದಕೆಜಿಬಿಯಿಂದ ಮಾಗುಂಡಿ ಸೇತುವೆ ಲೋಕಾರ್ಪಣೆ*ಗೋಣಿಕೊಪ್ಪಲು, ಡಿ. 23: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ತೆರಾಲು, ನಿಟ್ಟ್‍ಕುಂದ್ ಲಿಂಕ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾಗುಂಡಿ ಸೇತುವೆಯನ್ನು ಶಾಸಕ ಕೆ.ಜಿ. ಬೋಪಯ್ಯ ಲೋಕಾರ್ಪಣೆ ಗೊಳಿಸಿದರು. ನಂತರ ಮಾತನಾಡಿದಕುಶಾಲನಗರದಲ್ಲಿ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟಕುಶಾಲನಗರ, ಡಿ. 23: ಹಾರಂಗಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ 15ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ `ಜ್ಞಾನಗಂಗಾ ಕಪ್' ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು.ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯಿಂದ 17 ಮಂದಿ ಆಯ್ಕೆಸೋಮವಾರಪೇಟೆ, ಡಿ. 23: ಕರ್ನಾಟಕ ಕಾವಲು ಪಡೆಯ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಆದರ್ಶ ಶಿಕ್ಷಕ-ಶಿಕ್ಷಕಿ ಪ್ರಶಸ್ತಿಗೆ ಪ್ರಸಕ್ತ ವರ್ಷ ಕೊಡಗು ಜಿಲ್ಲೆಯಿಂದ ಒಟ್ಟು 17 ಮಂದಿಯನ್ನು
ಸೂಕ್ತ ವಾಹನ ನಿಲುಗಡೆ ವ್ಯವಸ್ಥೆಗೆ ಕ್ರಮಕುಶಾಲನಗರ, ಡಿ. 23: ಪಟ್ಟಣದಲ್ಲಿ ವಾರದ ಸಂತೆ ಮಾರುಕಟ್ಟೆ ಸ್ಥಳದಲ್ಲಿ ವಾಹನ ನಿಲುಗಡೆ ಸಮಸ್ಯೆ ಮಿತಿ ಮೀರುತ್ತಿದ್ದು, ಸಮರ್ಪಕ ನಿಲುಗಡೆಗೆ ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು
ಸಾಲ ಮನ್ನಾಕ್ಕಾಗಿ ಒಗ್ಗಟ್ಟಿನ ಹೋರಾಟ ಅಗತ್ಯ: ಚಂದ್ರಕಲಾಸುಂಟಿಕೊಪ್ಪ, ಡಿ. 23: ಪ್ರಸಕ್ತ ವರ್ಷ ಹವಾಮಾನ ವೈಪರಿತ್ಯ ದಿಂದಾಗಿ ಬೆಳೆಗೆ ಹಾನಿಯಾಗಿದ್ದು, ಬರಗಾಲ ಬಂದಿದೆ. ರೈತರ ಸಾಲ ಮನ್ನಾ ಮಾಡಲು ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ
ಕೆಜಿಬಿಯಿಂದ ಮಾಗುಂಡಿ ಸೇತುವೆ ಲೋಕಾರ್ಪಣೆ*ಗೋಣಿಕೊಪ್ಪಲು, ಡಿ. 23: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ತೆರಾಲು, ನಿಟ್ಟ್‍ಕುಂದ್ ಲಿಂಕ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾಗುಂಡಿ ಸೇತುವೆಯನ್ನು ಶಾಸಕ ಕೆ.ಜಿ. ಬೋಪಯ್ಯ ಲೋಕಾರ್ಪಣೆ ಗೊಳಿಸಿದರು. ನಂತರ ಮಾತನಾಡಿದ
ಕುಶಾಲನಗರದಲ್ಲಿ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟಕುಶಾಲನಗರ, ಡಿ. 23: ಹಾರಂಗಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ 15ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ `ಜ್ಞಾನಗಂಗಾ ಕಪ್' ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ ಶಾಲೆಯ ಮೈದಾನದಲ್ಲಿ ನಡೆಯಿತು.
ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯಿಂದ 17 ಮಂದಿ ಆಯ್ಕೆಸೋಮವಾರಪೇಟೆ, ಡಿ. 23: ಕರ್ನಾಟಕ ಕಾವಲು ಪಡೆಯ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಆದರ್ಶ ಶಿಕ್ಷಕ-ಶಿಕ್ಷಕಿ ಪ್ರಶಸ್ತಿಗೆ ಪ್ರಸಕ್ತ ವರ್ಷ ಕೊಡಗು ಜಿಲ್ಲೆಯಿಂದ ಒಟ್ಟು 17 ಮಂದಿಯನ್ನು