ರಾಷ್ಟ್ರೀಯ ಪಕ್ಷಗಳು ಕೊಡಗನ್ನು ಅನಾಥ ಮಾಡಿವೆಮಡಿಕೇರಿ, ಮಾ. 20: ಜೆಡಿಎಸ್ ಪಕ್ಷದ ಸಭೆ ಚೇರಂಬಾಣೆ ಕೊಡವ ಸಮಾಜದಲ್ಲಿ ನಡೆಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ನಮ್ಮ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇದ್ದರೂ
ದೀರ್ಘಾವಧಿ ಸಾಲ ಸಮಯವಕಾಶಕ್ಕೆ ಮನವಿಮಡಿಕೇರಿ, ಮಾ. 20: ಕಾಫಿ ಮತ್ತು ಕರಿಮೆಣಸು ಸೇರಿದಂತೆ ಇತರ ವಾಣಿಜ್ಯ ಬೆಳೆಗಳ ಬೆಲೆ ಕುಸಿತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಘಗಳಲ್ಲಿ ರೈತರು ಮಾಡಿದ ಧೀರ್ಘಾವಧಿ
ತಾ.23 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಮಾ.20: : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ತಾ. 23 ರಿಂದ ಏಪ್ರಿಲ್ 6 ರ ವರೆಗೆ ನಡೆಯಲಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ
ಥ್ರೋಬಾಲ್ನಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ ರೀಮಾಮಡಿಕೇರಿ, ಮಾ. 20: ಕ್ರೀಡಾ ಜಿಲ್ಲೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಒಂದಲ್ಲಾ ಒಂದು ಕ್ರೀಡೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದು, ಅಂತರ್ರಾಷ್ಟ್ರಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಕೀರ್ತಿ
ಇಂದು ಸಭೆ ವೀರಾಜಪೇಟೆ, ಮಾ. 20: ಭಾರತ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಅಂಬೇಡ್ಕರ್‍ರ 127 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅಚರಿಸುವ ಉದ್ದೇಶದಿಂದ ದಲಿತ ಸಂಘರ್ಷ ಸಮಿತಿಯ