ಕಾಫಿ ಕರಿಮೆಣಸು ಕೃಷಿ ಪದ್ಧತಿ ಬಗ್ಗೆ ಮಾಹಿತಿಮಡಿಕೇರಿ, ಜ. 28: ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಕೊಡಗಿನ ಎರಡು ಮಾದರಿ ತೋಟಗಳಿಗೆ ಭೇಟಿ ನೀಡಿ ಅವರು ಅನುಸರಿಸುತ್ತಿರುವ ಕಾಫಿ ಮತ್ತು ಕರಿಮೆಣಸು ಕೃಷಿ ಪದ್ಧತಿಯನ್ನು
ಸಿದ್ದಾಪುರ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸಿದ್ದಾಪುರ, ಜ. 28: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಟ 6 ವೈದ್ಯರುಗಳು ಕರ್ತವ್ಯ ನಿರ್ವಹಿಸಬೇಕಾದ ಆಸ್ಪತ್ರೆಯಲ್ಲಿ ಕೇವಲ
ಶೈಕ್ಷಣಿಕ ಸುದ್ದಿ ರಾಜ್ಯಮಟ್ಟದ ಪ್ರತಿಭೋತ್ಸವನಾಪೋಕ್ಲು: ಕೊಟ್ಟಮುಡಿ ಮರ್ಕಝುಲ್ ಹಿದಾಯ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ನಡೆಸಿದ ರಾಜ್ಯಮಟ್ಟದ ಪ್ರತಿಭೋತ್ಸವದಲ್ಲಿ ಮರ್ಕಝುಲ್ ಹಿದಾಯದ ವಿದ್ಯಾರ್ಥಿಗಳು ವಿಜಯ ಸಾಧಿಸಿದ್ದಾರೆ. ಅಲ್ ಹಿದಾಯ
ರಾಷ್ಟ್ರ ನಿರ್ಮಾಣಕ್ಕೆ ತೊಡಗಿಸಿಕೊಳ್ಳಲು ಜೀವಿಜಯ ಕರೆಸೋಮವಾರಪೇಟೆ, ಜ. 28: ರಾಷ್ಟ್ರ ನಿರ್ಮಾಣ ಕಾರ್ಯದತ್ತ ಯುವ ಜನಾಂಗ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಎ. ಜೀವಿಜಯ ಅಭಿಪ್ರಾಯಿಸಿದರು. ಸಮೀಪದ ನೇರುಗಳಲೆ ಸರ್ಕಾರಿ ಪ್ರಾಥಮಿಕ
ಕ್ರಮಕ್ಕೆ ದಲಿತ ಸಂಘಟನೆಗಳ ಆಗ್ರಹ ಸೋಮವಾರಪೇಟೆ, ಜ. 28: ಕಳೆದ ತಾ. 20 ರಂದು ಸೋಮವಾರಪೇಟೆ ತಾ.ಪಂ. ಕಚೇರಿಯಲ್ಲಿ ಎನ್‍ಆರ್‍ಇಜಿ ಯೋಜನೆಯ ತಾಂತ್ರಿಕ ಸಹಾಯಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಪಂ.