ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ*ಗೋಣಿಕೊಪ್ಪಲು, ಮಾ. 17: ವಿಧಾನಸಭಾ ಚುನಾವಣೆಯ ಎರಡು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯಲ್ಲಿ ಯಾವದೇ ಗೊಂದಲ ಬೇಡ. ಜಿಲ್ಲೆಯ 2 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಡೆದಿಲ್ಲ. ಕೇಂದ್ರ
ಹಿಂದೂಕಪ್ ಫುಟ್ಬಾಲ್ ಪಂದ್ಯಕ್ಕೆ ಅದ್ಧೂರಿ ಚಾಲನೆಸೋಮವಾರಪೇಟೆ, ಮಾ. 17: ಗೌಡಳ್ಳಿಯ ಹಿಂದೂ ಗೆಳೆಯರ ಬಳಗದ ಆಶ್ರಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಅಲ್ಲಿನ ಬಿಜಿಎಸ್ ವಿದ್ಯಾಸಂಸ್ಥೆ ಮೈದಾನದಲ್ಲಿ ಆಯೋಜಿಸಲಾಗಿರುವ 2ನೇ ವರ್ಷದ ರಾಜ್ಯಮಟ್ಟದ ಹಿಂದು
ಸಾಮಾನ್ಯ ಸಭೆ ಸೋಮವಾರಪೇಟೆ, ಮಾ. 17: ಇಲ್ಲಿನ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ತಾ. 22 ರಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ
ಮಾಲೀಕರಿಗೆ ಬೆದರಿಕೆ: ಬಂಧನಸಿದ್ದಾಪುರ, ಮಾ. 17: ಪಾಲಿಬೆಟ್ಟ ಖಾಸಗಿ ಕಾಫಿ ತೋಟವೊಂದಕ್ಕೆ ಅಕ್ರಮ ಪ್ರವೇಶ ಮಾಡಿ, ಮಾಲೀಕರಿಗೆ ಕೊಲೆ ಬೆದÀರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಪಾಲಿಬೆಟ್ಟದ ತೋಟ
ಗಾಂಜಾ ಪ್ರಕರಣ: ಮತ್ತೋರ್ವ ಸೆರೆ ಸಿದ್ದಾಪುರ ಮಾ. 17: ಇತ್ತೀಚೆಗೆ ಸಿದ್ದಾಪುರ ಸಮೀಪದ ಅವರೆಗುಂದ ಅರಣ್ಯ ಪ್ರದೇಶದ ಒಳಗೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲು ಸಹಕಾರ ನೀಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿದ್ದಾಪುರ ಪೊಲೀಸರು