ಕಾನೂರು ಸಂಪರ್ಕ ಸೇತುವೆ ಕಾಮಗಾರಿ ಕಳಪೆ ಆರೋಪಗೋಣಿಕೊಪ್ಪಲು, ಜೂ. 29: ಕಾನೂರಿನಲ್ಲಿ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿದ ಬೃಹತ್ ಸೇತುವೆ ಸಮೀಪದಲ್ಲಿಯೇ ಅಮ್ಮಕೊಡವ ಕುಟುಂಬದವರ ಸ್ಮಶಾನವಿದೆ. ಲಕ್ಷ್ಮಣ ತೀರ್ಥ ನದಿ ತಟದಲ್ಲಿ ಪ್ರವಾಹ
ಕಾಳುಮೆಣಸು ಬೆಳೆ ವಿಚಾರ ಸಂಕಿರಣನಾಪೆÉÇೀಕ್ಲು, ಜೂ. 29: ಹಿಂದೆ ಕಾಳುಮೆಣಸನ್ನು ಅಂತರ ಬೆಳೆಯಾಗಿ ಬೆಳೆಯಲಾಗುತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಕಾಳುಮೆಣಸು ಬೆಳೆಯುವಲ್ಲಿ ಬೆಳೆಗಾರರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮೂಲಕ
ಮಾದಕ ದ್ರವ್ಯ ವಿರೋಧಿ ದಿನಾಚರಣೆಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ್ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಎಸ್‍ಪಿ ಸಂಪತ್
ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕು ಚಿಗುರು ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಅನಾವರಣಸೋಮವಾರಪೇಟೆ, ಜೂ. 29: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸುವ ಮೂಲಕ ಅದನ್ನು ಸಮಾಜದೆದುರು ತೆರೆದಿಡುವ ಕಾರ್ಯ ಆಗಬೇಕಿದೆ. ಪ್ರತಿಭೆಗಳನ್ನು ಸಮಾಜವೇ ಪ್ರೋತ್ಸಾಹಿಸಬೇಕಿದೆ ಎಂದು ಜಿ.ಪಂ. ಉಪಾಧ್ಯಕ್ಷೆ
ಬಾಳೆಲೆಯಲ್ಲಿ ಗ್ರಾಮೀಣ ಕ್ರೀಡಾಕೂಟಗೋಣಿಕೊಪ್ಪಲು, ಜೂ. 29: ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಅರ್ವತ್ತೊಕ್ಲು ಪ್ರತಿಭಾ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಬಾಳೆಲೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ