ಕಿರಗಂದೂರಿನಲ್ಲಿ ನಕಲಿ ವೈದ್ಯರ ಆರೋಪ: ಅಸಲಿ ವೈದ್ಯರಿಂದ ಗ್ರಾಮಕ್ಕೆ ಭೇಟಿಸೋಮವಾರಪೇಟೆ, ಅ. 3: ಸಮೀಪದ ಕಿರಗಂದೂರು ಗ್ರಾಮದಲ್ಲಿ ವೈದ್ಯರೆಂದು ನಂಬಿಸಿ ಗ್ರಾಮಸ್ಥರನ್ನು ವಂಚಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ನಾಲ್ವರು ವೈದ್ಯರನ್ನೊಳಗೊಂಡ‘ದೇಶದ ಪ್ರಗತಿಗಾದರೂ ಕಾನೂನು ಪಾಲನೆ ಅಗತ್ಯ’ ವೀರಾಜಪೇಟೆ,ಅ. 3: ಪ್ರತಿಯೊಬ್ಬ ಭಾರತೀಯನು ತಮ್ಮ ಜೀವನದೊಂದಿಗೆ ದೇಶದ ಪ್ರಗತಿಗೆ ಕಾನೂನನ್ನು ಪಾಲಿಸಲು ಮುಂದಾಗ ಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮೋಹನ್ಸಹಕಾರ ಸಂಘದ ವಾರ್ಷಿಕ ಮಹಾಸಭೆಒಡೆಯನಪುರ, ಅ. 3: ಸಮೀಪದ ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2015-16ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎನ್.ಬಿ. ನಾಗಪ್ಪ ಅಧ್ಯಕ್ಷತೆಯಲ್ಲಿ ಸಂಘದಅಂತರರಾಷ್ಟ್ರೀಯ ಕಾಫಿ ದಿನಾಚರಣೆಚೆಟ್ಟಳ್ಳಿ, ಅ. 2: ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಆಚರಿಸ ಲಾಯಿತು. ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಕಾಫಿ ದಿನದಬಿಜೆಪಿ ಯುವ ಮೋರ್ಚಾದಿಂದ ವಿಜಯೋತ್ಸವಸುಂಟಿಕೊಪ್ಪ, ಅ. 3: ಭಾರತೀಯ ಸೈನಿಕರು ಉಗ್ರರ ನೆಲೆಗೆ ನುಗ್ಗಿ ಉಗ್ರವಾದಿಗಳನ್ನು ಹತ್ಯೆ ಮಾಡಿದ ಹಿನ್ನೇಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇಲ್ಲಿನ ಕನ್ನಡ ವೃತ್ತದಲ್ಲಿ
ಕಿರಗಂದೂರಿನಲ್ಲಿ ನಕಲಿ ವೈದ್ಯರ ಆರೋಪ: ಅಸಲಿ ವೈದ್ಯರಿಂದ ಗ್ರಾಮಕ್ಕೆ ಭೇಟಿಸೋಮವಾರಪೇಟೆ, ಅ. 3: ಸಮೀಪದ ಕಿರಗಂದೂರು ಗ್ರಾಮದಲ್ಲಿ ವೈದ್ಯರೆಂದು ನಂಬಿಸಿ ಗ್ರಾಮಸ್ಥರನ್ನು ವಂಚಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ನಾಲ್ವರು ವೈದ್ಯರನ್ನೊಳಗೊಂಡ
‘ದೇಶದ ಪ್ರಗತಿಗಾದರೂ ಕಾನೂನು ಪಾಲನೆ ಅಗತ್ಯ’ ವೀರಾಜಪೇಟೆ,ಅ. 3: ಪ್ರತಿಯೊಬ್ಬ ಭಾರತೀಯನು ತಮ್ಮ ಜೀವನದೊಂದಿಗೆ ದೇಶದ ಪ್ರಗತಿಗೆ ಕಾನೂನನ್ನು ಪಾಲಿಸಲು ಮುಂದಾಗ ಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮೋಹನ್
ಸಹಕಾರ ಸಂಘದ ವಾರ್ಷಿಕ ಮಹಾಸಭೆಒಡೆಯನಪುರ, ಅ. 3: ಸಮೀಪದ ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2015-16ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎನ್.ಬಿ. ನಾಗಪ್ಪ ಅಧ್ಯಕ್ಷತೆಯಲ್ಲಿ ಸಂಘದ
ಅಂತರರಾಷ್ಟ್ರೀಯ ಕಾಫಿ ದಿನಾಚರಣೆಚೆಟ್ಟಳ್ಳಿ, ಅ. 2: ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಆಚರಿಸ ಲಾಯಿತು. ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಕಾಫಿ ದಿನದ
ಬಿಜೆಪಿ ಯುವ ಮೋರ್ಚಾದಿಂದ ವಿಜಯೋತ್ಸವಸುಂಟಿಕೊಪ್ಪ, ಅ. 3: ಭಾರತೀಯ ಸೈನಿಕರು ಉಗ್ರರ ನೆಲೆಗೆ ನುಗ್ಗಿ ಉಗ್ರವಾದಿಗಳನ್ನು ಹತ್ಯೆ ಮಾಡಿದ ಹಿನ್ನೇಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಇಲ್ಲಿನ ಕನ್ನಡ ವೃತ್ತದಲ್ಲಿ