ಅಂಗನವಾಡಿ ಉದ್ಘಾಟನೆಸೋಮವಾರಪೇಟೆ, ಜ. 24: ಇಲ್ಲಿನ ಮಹದೇಶ್ವರ ಬ್ಲಾಕ್‍ನ ಅಶೋಕ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಿದರು. ಚಾಲನೆ ನೀಡಿದ
ನಾಳೆ ಗಣರಾಜ್ಯೋತ್ಸವ ಆಚರಣೆಸೋಮವಾರಪೇಟೆ,ಜ.24: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. 26ರಂದು (ನಾಳೆ) 10 ಗಂಟೆಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ 69ನೇ ಗಣರಾಜ್ಯೋತ್ಸವ ಸಮಾರಂಭ
ರಥಸಪ್ತಮಿ ಪ್ರಯುಕ್ತ 108 ಸೂರ್ಯನಮಸ್ಕಾರಸೋಮವಾರಪೇಟೆ,ಜ.24: ರಥ ಸಪ್ತಮಿ ಪ್ರಯುಕ್ತ ತಾಲೂಕಿನ ದೈವಿಕ ಇತಿಹಾಸ ಹೊಂದಿರುವ ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನ ಕೆರೆ ದಡದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ 108 ಸೂರ್ಯ
ತಾ.26ರಂದು ದಶಮಾನೋತ್ಸವ ಸಮಾರಂಭಸೋಮವಾರಪೇಟೆ,ಜ.24: ಸಮೀಪದ ನೇರುಗಳಲೆ-ಅಬ್ಬೂರುಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದಶಮಾನೋತ್ಸವ ಸಮಾರಂಭ ಹಾಗೂ ಗಣರಾಜ್ಯೋತ್ಸವ ಆಚರಣೆ ತಾ. 26ರಂದು ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎಸ್. ಚಂದ್ರಶೇಖರ್
ಅವ್ಯವಹಾರ ಆರೋಪ: ವಾರ್ಡ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹಸೋಮವಾರಪೇಟೆ, ಜ.24: ಸಮೀಪದ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ 14ನೇ ಹಣಕಾಸು ಯೋಜನೆಯಡಿ ಭಾರೀ ಅವ್ಯವಹಾರ ನಡೆದಿದ್ದು, ಇದಕ್ಕೆ