ಹಿತರಕ್ಷಣಾ ಸಮಿತಿಯಿಂದ ಸಮಸ್ಯೆ ಈಡೇರಿಸಲು ಆಗ್ರಹಕುಶಾಲನಗರ, ಜ. 22: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಬಸವೇಶ್ವರ ಬಡಾವಣೆಯ ನಿವಾಸಿಗಳ ಸಮಸ್ಯೆಗಳಿಗೆ ಪಂಚಾಯಿತಿ ಜನಪ್ರತಿನಿಧಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬಡಾವಣೆ ಹಿತರಕ್ಷಣಾ ಸಮಿತಿ
ಮೂರ್ನಾಡು ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯಮೂರ್ನಾಡು, ಜ. 22: ಕ್ಲೀನ್ ಕೊಡಗು ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದೊಂದಿಗೆ ಮೂರ್ನಾಡು ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ
ವಿದ್ಯಾರ್ಥಿಗಳಿಗೆ ರಾಷ್ಟ್ರಗೀತೆ ಸ್ಪರ್ಧೆ ಮಡಿಕೇರಿ, ಜ. 22: ದೇಶದ ಮಹಾನ್ ಪ್ರಥಮ ದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಹಾಗೂ
ಜಿಲ್ಲೆಯ ವಿವಿಧೆಡೆ ಯುವಜನ ಕಾರ್ಯಕ್ರಮಮಡಿಕೇರಿ, ಜ. 22: ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಡಿಕೇರಿ, ರಾಷ್ಟ್ರೀಯ ಸೇವಾ ಯೋಜನೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ
ಕೃಷಿ ಇಲಾಖೆಯಿಂದ ಕಾರ್ಯಾಗಾರ ಕೂಡಿಗೆ, ಜ. 22: ರಾಜ್ಯ ಸರ್ಕಾರದ ಪ್ರಮುಖ ‘ಆತ್ಮ’ ಯೋಜನೆಯಡಿಯ ಒಂದು ದಿನದ ಕಾರ್ಯಾಗಾರ ಕೃಷಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆಯಿತು. ಕಾರ್ಯಾಗಾರದ