ಸ್ವಚ್ಛತಾ ಕಾರ್ಯಕ್ರಮ ಸೋಮವಾರಪೇಟೆ, ಮೇ ೨೧ : ಮಲೆನಾಡ ಸ್ವರ್ಗ ತಂಡದ ವತಿಯಿಂದ ಪಟ್ಟಣದ ಚನ್ನಬಸಪ್ಪ ಹಾಲ್‌ನ ಮುಂದಿನ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚನ್ನಬಸಪ್ಪ ಹಾಲ್‌ನಿಂದ ಕುವೆಂಪು ವಿದ್ಯಾಸಂಸ್ಥೆಯವರೆಗೆ ರಸ್ತೆ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಸಿದ್ದಾಪುರ, ಮೇ.೨೧: ಶಾಸಕ ಡಾ.ಮಂತರ್ ಗೌಡ ಅವರು ನೆಲ್ಯಹುದಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ
ಗೀತ ಗಾಯನ ಕವಿಗೋಷ್ಠಿ ವಿಚಾರಗೋಷ್ಠಿ ಸನ್ಮಾನ ಚೆಯ್ಯಂಡಾಣೆ, ಮೇ ೨೧: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೀತ
ವಿವಿಧ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ಶನಿವಾರಸಂತೆ, ಮೇ ೨೧ : ಶನಿವಾರಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖ್ಯರಸ್ತೆಯಿಂದ ಎಪಿಸಿಎಂಎಸ್ ಕಟ್ಟಡದವರೆಗೆ ಕಾಂಕ್ರೀಟ್ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿ, ಪರಿಶಿಷ್ಟ ಜನಾಂಗದವರ ಕಾಲೋನಿಗಳಿಗೆ
ಅವ್ಯವಸ್ಥೆ ವೀರಾಜಪೇಟೆ ಇಂದಿರಾ ಕ್ಯಾಂಟೀನ್ಗೆ ಬೀಗ ವೀರಾಜಪೇಟೆ, ಮೇ ೨೧: ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಕುರಿತು ಸಾರ್ವಜನಿಕರಿಂದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣಕ್ಕೆ ದೂರುಬಂದ ಹಿನ್ನೆಲೆ ಕರವೇ ಕಾರ್ಯಕರ್ತರು ವೀರಾಜಪೇಟೆಯ ಇಂದಿರಾ ಕ್ಯಾಂಟೀನ್‌ಗೆ