ಮಂಡಲ ಪೂಜಾ ಕಾರ್ಯಕ್ರಮ ಸಂಪನ್ನ ಶನಿವಾರಸAತೆ, ಮಾ. ೨೯: ಸಮೀಪದ ಮಾದೇಗೋಡು ಗ್ರಾಮದ ನೂತನ ಶ್ರೀ ಮಾರಿಯಮ್ಮ ದೇವಾಲಯದ ೪೮ನೇ ದಿನದ ಮಂಡಲ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ಸಂಪನ್ನವಾಯಿತು.ಮಾದೇಗೋಡು, ಗೋಪಾಲಪುರ, ಒಡೆಯನಪುರ, ಶನಿವಾರಸಂತೆ,
ಚೇರಂಬಾಣೆಯಲ್ಲಿ ಹೆಚ್ಪಿವಿ ಲಸಿಕೆ ಅಭಿಯಾನ ಮಡಿಕೇರಿ, ಮಾ. ೨೯: ಭಾರತ ದೇಶದಲ್ಲಿ ಮಹಿಳೆಯರಲ್ಲಿ ಹರಡುತ್ತಿರುವ ಕ್ಯಾನ್ಸರ್‌ಗಳಲ್ಲಿ ೨ನೇ ಅಪಾಯಕಾರಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ೧೪ ವರ್ಷದ ಹೆಣ್ಣುಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‌ಪಿವಿ (ಹ್ಯೂಮನ್
ಟಿಯುಸಿಸಿ ಸಂಘಟನೆಯ ವಾರ್ಷಿಕ ಮಹಾಸಭೆ ಮಹಿಳಾ ದಿನಾಚರಣೆ ಸೋಮವಾರಪೇಟೆ, ಮಾ. ೨೯: ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಹಾಮಂಡಲದ ಟಿಯುಸಿಸಿ ಸಂಘಟನೆಯ ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ತಾಲೂಕು ಸ್ತಿçà ಶಕ್ತಿ
ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಸೋಮವಾರಪೇಟೆ, ಮಾ. ೨೯: ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಗಣಗೂರು, ಯರಪಾರೆ, ಬಾಣಾವರ, ಗೋಣಿಮರೂರು ಗ್ರಾಮಗಳ ಕೃಷಿ ಭೂಮಿಗೆ ಪ್ರತಿನಿತ್ಯ
ರಾಜ್ಯ ಹಾಕಿ ತಂಡಕ್ಕೆ ಆಯ್ಕೆ ಮಡಿಕೇರಿ, ಮಾ. ೨೯: ಹಾಕಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ ಸಬ್ ಜೂನಿಯರ್ ಹಾಕಿ ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಕೊಡಗು ವಿದ್ಯಾಲಯದ ೧೦ನೇ ತರಗತಿಯ ಮೂವರು