ಕಾಂಗ್ರೆಸ್ ಸಭೆಯಲ್ಲಿ ‘ಕೈಕೈ’ ಸುಂಟಿಕೊಪ್ಪ, ಜ. 16: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭಿಮಾನಿಯೊಬ್ಬರ ಪಕ್ಷ ನಿಷ್ಠೆಯ ಮಾತಿನಿಂದ ಮುಜುಗರಕ್ಕೆ ಒಳಗಾದ ನಾಯಕರೊಬ್ಬರ ಬೆಂಬಲಿಗರು ಹಲ್ಲೆಗೆ ಮುಂದಾದಾಗ, ಮಾತಿಗೆ ಮಾತು ಬೆಳೆದು
ಐತಿಹಾಸಿಕ ಬಾಣಂತಮ್ಮ ಜಾತ್ರೆಶನಿವಾರಸಂತೆ, ಜ. 16: ಸಮೀಪದ ಬೆಂಬಳೂರು ಗ್ರಾಮದ ಇತಿಹಾಸ ಪ್ರಸಿದ್ದ ಬಾಣಂತಮ್ಮ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು. ಸಾವಿರಾರು ಮಂದಿ ಸುತ್ತಮುತ್ತಲಿನ ಗ್ರಾಮಸ್ಥರು ಜಾತ್ರಾ ಮಹೋತ್ಸವಕ್ಕೆ
ಪತ್ರಕರ್ತರ ರಾಜ್ಯ ಸಮ್ಮೇಳನ ಮಡಿಕೇರಿ, ಜ. 16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಸಮ್ಮೇಳನವು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ತಾ. 20 ಮತ್ತು 21 ರಂದು ನಡೆಯಲಿದೆ. ಜಗದ್ಗುರು
ಗ್ರಾ.ಪಂ. ಉಪಾಧ್ಯಕ್ಷರ ಕಡೆಗಣನೆ ಆರೋಪಮಡಿಕೇರಿ ಜ. 16: ಹೊದ್ದೂರು ಗ್ರಾಮದ ವಾಟೆಕಾಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ತಮ್ಮನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಗ್ರಾ.ಪಂ. ಉಪಾಧ್ಯಕ್ಷೆ ಪಿ.ಎ.
ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀರಾಮ ಬಸವೇಶ್ವರ ತಂಡಕ್ಕೆ ಪ್ರಶಸ್ತಿಸೋಮವಾರಪೇಟೆ, ಜ. 16: ಸಮೀಪದ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕ್ರೀಡಾಕೂಟದಲ್ಲಿ ಸಾರ್ವಜನಿಕ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದೊಡ್ಡಮಳ್ತೆ ಶ್ರೀರಾಮ ಸೇವಾ