ರಸ್ತೆ ವ್ಯಾಪಾರಿಗಳ ತೆರವು ಕುಶಾಲನಗರ, ಜ. 15: ಕುಶಾಲನಗರ ರಥಬೀದಿಯಲ್ಲಿ ರಸ್ತೆ ಒತ್ತುವರಿ ಮಾಡಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ತೆರವು
ವೃದ್ದೆಯ ಆತ್ಮಹತ್ಯೆ ವೀರಾಜಪೇಟೆ, ಜ. 15: ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಾಜಪೇಟೆ ಗ್ರಾಮಾಂತರ ಪ್ರದೇಶ ಬಿಟ್ಟಂಗಾಲದಲ್ಲಿ ನಡೆದಿದೆ. ಗಂಗಮ್ಮ 75 ವೃದ್ಧೆ ಅತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಬಾವಿಗೆ
ಮಂಡ್ಯದ ವ್ಯಕ್ತಿ ಆತ್ಮಹತ್ಯೆ ವೀರಾಜಪೇಟೆ, ಜ. 15: ಕೂಲಿ ಕಾರ್ಮಿಕನಾಗಿ ನಗರಕ್ಕೆ ಅಗಮಿಸಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಎಸ್.ಅರ್.ಟಿ.ಸಿ. ಬಸ್ಸು ನಿಲ್ದಾಣ ಬಳಿ ನಡೆದಿದೆ. ಮೂಲತಃ ಮಂಡ್ಯ ಜಿಲ್ಲೆಯ
ಕುಶಾಲನಗರದಲ್ಲಿ ರಕ್ತದಾನ ಶಿಬಿರಕುಶಾಲನಗರ, ಜ. 15: ಕುಶಾಲನಗರ ರೋಟರಿ 43ನೇ ವಾರ್ಷಿಕೋತ್ಸವ ಅಂಗವಾಗಿ ಬೆಂಗಳೂರಿನ ರಾಷ್ಟ್ರೋತ್ಹಾನ ಸಂಸ್ಥೆ ಸಹಯೋಗದೊಂದಿಗೆ ರೋಟರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ರಕ್ತದಾನ ಶಿಬಿರ ನಡೆಯಿತು. ರೋಟರಿ ಅಧ್ಯಕ್ಷ ಎನ್.ಜಿ.
ಯುವ ಜನರು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಲು ಕರೆಮಡಿಕೇರಿ, ಜ. 15: ಯುವ ಜನತೆ ದೇಶದ ಭವಿಷ್ಯ ನಿರ್ಮಾಪಕರು, ಯುವ ಜನರಲ್ಲಿನ ಪ್ರತಿಭೆ ಹಾಗೂ ಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈ