ಪ್ರಥಮ ರ್ಯಾಂಕ್ ನಾಪೆÇೀಕ್ಲು, ಜ. 12: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಬಿ.ಇ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕೆ.ಎಸ್.
ತೀರ್ಥ ಕ್ಷೇತ್ರದ ಪಾವಿತ್ರ್ಯ ಕಾಪಾಡಲು ಜಿಲ್ಲಾಧಿಕಾರಿಗೆ ಮನವಿಮಡಿಕೇರಿ, ಜ. 12: ತಲಕಾವೇರಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಬ್ರಹ್ಮಗಿರಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಬೇಕೆಂದು ಒತ್ತಾಯಿಸಿ ಚೇರಂಬಾಣೆ ಬೇಂಗ್‍ನಾಡ್ ಕೊಡವ ಸಮಾಜ
ಜೆಡಿಎಸ್ಗೆ ರಾಜೀನಾಮೆ ಮಡಿಕೇರಿ, ಜ.12 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಉಪಾಧ್ಯಕ್ಷ ಹೆಚ್.ಜಿ.ರಾಚಯ್ಯ ಹಾಗೂ ತಾಲೂಕು ಅಧ್ಯಕ್ಷ ಹೆಚ್.ಕೆ.ಸುಬ್ರಮಣಿ ತಮ್ಮ ಸ್ಥಾನಕ್ಕೆ ಮತ್ತು
ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೋಣಿಕೊಪ್ಪಲು, ಜ. 12: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಸಹಯೋಗದಲ್ಲಿ ತಾ. 21 ರಂದು ಮಡಿಕೇರಿ ಸರ್ಕಾರಿ ಪದವಿಪೂರ್ವ
ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಪ್ರತಿಭಟನೆ ಪ್ರತಿಕೃತಿ ದಹನಮಡಿಕೇರಿ, ಜ. 12: ರಾಷ್ಟ್ರೀಯ ಸ್ವಯಂಸೇವಕ, ಭಜರಂಗದಳ ಹಾಗೂ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ