ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟಮಡಿಕೇರಿ, ಜ. 7: ಕಡಗದಾಳುವಿನ ಕಾರ್ನರ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾರ್ನರ್
ಅಪ್ಪಚ್ಚಕವಿ ಜನ್ಮೋತ್ಸವ ಮಡಿಕೇರಿ, ಜ. 7: ವೀರಾಜಪೇಟೆಯ ಪ್ರಗತಿ ಪ್ರೌಢಶಾಲೆಯಲ್ಲಿ ತಾ. 10 ರಂದು ಪೂರ್ವಾಹ್ನ 11.30 ಗಂಟೆಗೆ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಏರ್ಪಡಿಸಲಾಗಿದೆ. ಪ್ರಗತಿ
ಇಳಿಜಾರಿನಲ್ಲಿ ದಿಢೀರ್ ಚಲಿಸಿದ ಲಾರಿ: ಮೂರು ವಾಹನ ಜಖಂಸೋಮವಾರಪೇಟೆ,ಜ.7: ಇಳಿಜಾರಿನ ರಸ್ತೆಯಲ್ಲಿ ನಿಲ್ಲಿಸಿದ್ದ ಐಷರ್ ಲಾರಿಯೊಂದು ದಿಢೀರಾಗಿ ಮುಂದಕ್ಕೆ ಚಲಿಸಿದ ಪರಿಣಾಮ ಎದುರು ಬದಿ ನಿಲುಗಡೆಯಾಗಿದ್ದ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡ ಘಟನೆ ಇಂದು ಪಟ್ಟಣದಲ್ಲಿ
ತಾ. 16ರಂದು ಬೆಂಬಳೂರು ಬಾಣಂತಮ್ಮ ಜಾತ್ರಾ ಮಹೋತ್ಸವ ಸೋಮವಾರಪೇಟೆ,ಜ.7: ಕೊಡ್ಲಿಪೇಟೆ ಹೋಬಳಿಯ ಬೆಂಬಳೂರು, ಶಿವರಳ್ಳಿ, ಊರುಗುತ್ತಿ, ಕ್ಯಾತೆ ಗ್ರಾಮಗಳನ್ನು ಒಳಗೊಂಡಂತೆ ವಾರ್ಷಿಕವಾಗಿ ನಡೆಸಲ್ಪಡುವ ಬಾಣಂತಮ್ಮ ಜಾತ್ರಾ ಮಹೋತ್ಸವ ತಾ. 16ರಂದು ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ
ತಾ. 15ರಿಂದ ಭಾಗಮಂಡಲದಲ್ಲಿ ಚಂಡಿಕಾಯಾಗಮಡಿಕೇರಿ, ಜ. 7: ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್‍ನ ವತಿಯಿಂದ ತಾ. 15 ರಂದು ಭಾಗಮಂಡಲದಲ್ಲಿ ಚಂಡಿಕಾಯಾಗವನ್ನು ಹಮ್ಮಿ ಕೊಳ್ಳಲಾಗಿದೆ. ಈ ಟ್ರಸ್ಟ್‍ನ