ಸಿರಿ ಧಾನ್ಯಗಳ ಆಹಾರ ಮೇಳ ಹಾಗೂ ಪ್ರದರ್ಶನವೀರಾಜಪೇಟೆ, ಫೆ. 24: ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಕೊರತೆಯಿಂದ ಗ್ರಾಮೀಣ ಮಟ್ಟದಲ್ಲಿ ಕಣ್ಮರೆಯಾಗುತ್ತಿರುವ ಸಿರಿಧಾನ್ಯಗಳನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಯೋಜನೆ ಹಾಗೂ ಬೆಳ್ತಂಗಡಿಯ
ಹಕ್ಕುಪತ್ರ ನೀಡದಿದ್ದರೆ ಪ್ರತಿಭಟನೆ ಮಡಿಕೇರಿ, ಫೆ. 24: ವೀರಾಜಪೇಟೆ ತಾಲೂಕು ಕಾಕೋಟುಪರಂಬು ಗ್ರಾ.ಪಂ. ವ್ಯಾಪ್ತಿಯ ಕಡಂಗಮರೂರು ಗ್ರಾಮದ ಚೌಕಿ ಪೈಸಾರಿಯ ಹರಿಶ್ಚಂದ್ರ ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿರುವ ವೀರಾಜಪೇಟೆ ತಾಲೂಕು
ಕೆದಮುಳ್ಳೂರಿನಲ್ಲಿ ರೂ. 41.53 ಲಕ್ಷದ ಕೆಲಸ ವ್ಯರ್ಥ ಆರೋಪದಿಡ್ಡಳ್ಳಿಯಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬಗಳು ನಾಪತ್ತೆ ವೀರಾಜಪೇಟೆ, ಫೆ. 24: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರಿಕಾಡು ಎಂಬಲ್ಲಿ ಸರ್ವೆ ನಂ. 370/1 ರಲ್ಲಿ ದಿಡ್ಡಳ್ಳಿ
ಅರಣ್ಯ ಹಕ್ಕು ಸಮಿತಿ ಸಭೆ ಮಡಿಕೇರಿ, ಫೆ. 24: ಜಿಲ್ಲೆಯಲ್ಲಿ ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಬೇಗ ಇತ್ಯರ್ಥ ಮಾಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದರು. ಜಿಲ್ಲಾಧಿಕಾರಿಗಳ
ಕೃಷಿ ಯಂತ್ರೋಪಕರಣ ಸೇವಾ ಕೇಂದ್ರಕ್ಕೆ ಅರ್ಜಿ ಸೋಮವಾರಪೇಟೆ, ಫೆ. 24: ಗ್ರಾಮೀಣ ಕೃಷಿ ಯಂತ್ರೋಪಕರಣದ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ನಿರ್ದೇಶಕ ಡಾ. ರಾಜಶೇಖರ್ ತಿಳಿಸಿದ್ದಾರೆ. ಗ್ರಾಮೀಣ