ವಿಶ್ವ ಕನ್ನಡ ಸಮ್ಮೇಳನದ ಸಭೆಗೆ ಕೊಡಗಿನ ಪ್ರತಿನಿಧಿಗಳುಚೆಟ್ಟಳ್ಳಿ, ಜು. 20: ದಾವಣಗೆರೆ ಯಲ್ಲಿ ನಡೆಯಲಿರುವ ಮೂರನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದಂತೆ, ವಿಧಾನ ಸೌಧದ ಸಮ್ಮೇಳನದ ಸಭಾಂಗಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
ಕೂಡಿಗೆಯಲ್ಲಿ ನೂತನ ನವೀಕೃತ ಶಾಲಾ ಕಟ್ಟಡದ ಉದ್ಘಾಟನೆಕೂಡಿಗೆ, ಜು. 20: ಸರಕಾರಿ ಶಾಲೆಯಲ್ಲಿ ದೊರಕುವ ಸೌಲಭ್ಯಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೋಷಕರು ಮುಂದಾಗ ಬೇಕಿದೆ ಎಂದು ಜಿ.ಪಂ.
‘ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ’ಭಾಗಮಂಡಲ, ಜು. 20: ಎಲ್ಲಾ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ವಶಿಕ್ಷಣ ಅಭಿಯಾನದ ಯೋಜನಾ ಸಮನ್ವಯಾಧಿಕಾರಿ ಭಾಗ್ಯಲಕ್ಷ್ಮಿ ಹೇಳಿದರು.
ಸಮತೋಲನ ರಸಗೊಬ್ಬರ ಸೂಕ್ಷ್ಮ ಪೋಷಕಾಂಶ ಬಳಕೆಯಿಂದ ಉತ್ತಮ ಬೆಳೆಮಣ್ಣಿನ ಪರೀಕ್ಷೆ ಮಾಡಿ ಅಗತ್ಯ ಪ್ರಮಾಣದಲ್ಲಿ ಮಣ್ಣಿಗೆ ಸುಣ್ಣ ಹಾಕಬೇಕೆಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞ ಬಿ. ಪ್ರಭಾಕರ್ ಮಾಹಿತಿ ನೀಡಿದರು. ಬಿರುನಾಣಿ ಟಿ. ಶೆಟ್ಟಿಗೇರಿಯ
ಗೌಡಳ್ಳಿಯಲ್ಲಿ ಒಕ್ಕಲಿಗ ಜನಾಂಗದವರಿಗೆ ಕೆಸರುಗದ್ದೆ ಕ್ರೀಡಾಕೂಟಸೋಮವಾರಪೇಟೆ, ಜು. 20: ತಾಲೂಕು ಒಕ್ಕಲಿಗ ಯುವ ವೇದಿಕೆ ವತಿಯಿಂದ ತಾಲೂಕಿನ ಒಕ್ಕಲಿಗ ಜನಾಂಗ ಬಾಂಧವರಿಗೆ ತಾ. 29 ರಂದು ಸಮೀಪದ ಗೌಡಳ್ಳಿ ಗ್ರಾಮದಲ್ಲಿ 4ನೇ ವರ್ಷದ